ಹಾವೇರಿಯಲ್ಲಿ ಇಂದಿರಾ ಕ್ಯಾಂಟೀನ್‌ಗಳು ಬಂದ್.. ಬಡವರ ಪರದಾಟ

ಹಾವೇರಿಯಲ್ಲಿ ಇಂದಿರಾ ಕ್ಯಾಂಟೀನ್‌ಗಳು ಬಂದ್.. ಬಡವರ ಪರದಾಟ

Published : Oct 06, 2023, 11:22 AM IST

ಹಸಿವು ಮುಕ್ತ ಕರ್ನಾಟಕಕ್ಕಾಗಿ ಸಿದ್ದರಾಮಯ್ಯ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ಮತ್ತೆ ಹಳ್ಳಹಿಡಿದಿದೆ. ಹಸಿವು ನೀಗಿಸೋ ಬದಲು ಬಡವರ ನರಳಾಟಕ್ಕೆ ಕಾರಣವಾಗಿದೆ.
 

ಬಡವರ ಹಸಿವು ನೀಗಿಸಲು ಸಿದ್ದರಾಮಯ್ಯ(Siddaramaiah) ಸರ್ಕಾರ ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್(Indira Canteen) ತೆರೆದಿದ್ರು.. 2013ರಲ್ಲಿ ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಜಾರಿಗೆ ತಂದ   ಜನಪ್ರಿಯ ಯೋಜನೆಯಲ್ಲೊಂದಾದ ಇಂದಿರಾ ಕ್ಯಾಂಟೀನ್ಗೆ, 2023ರಲ್ಲಿ ಸಿದ್ದರಾಮಯ್ಯ ಅವಧಿಯಲ್ಲೇ  ಗ್ರಹಣ ಹಿಡಿದಿದೆ. ಇದು ಹಾವೇರಿ(Haveri) ಜಿಲ್ಲೆಯಲ್ಲಿ ಸಿದ್ದರಾಮಯ್ಯ ಕನಸಿನ ಯೋಜನೆ ಹಳ್ಳಹಿಡಿದ ಸ್ಟೋರಿ. ಸರಿಯಾದ ನಿರ್ವಹಣೆಯಿಲ್ಲದೇ ಜಿಲ್ಲೆಯಾದ್ಯಂತ ಬಹುತೇಕ ಇಂದಿರಾ ಕ್ಯಾಂಟೀನ್ ಕ್ಲೋಸ್ ಆಗಿವೆ. ಜಿಲ್ಲೆಯಲ್ಲಿ 3 ಇಂದಿರಾ ಕ್ಯಾಂಟೀನ್ ತೆರೆಯಲಾಗಿತ್ತು. ಆದ್ರೆ, ಮೂರು ಕ್ಯಾಂಟೀನ್ಗಳು ಕ್ಲೋಸ್ ಆಗಿವೆ. ಹಾವೇರಿ ನಗರದ ಪಶು ಸಂಗೋಪನೆ ಇಲಾಖೆ ಕಚೇರಿ ಬಳಿಯೇ ಒಂದು ಇಂದಿರಾ ಕ್ಯಾಂಟೀನ್ ತೆರೆಯಲಾಗಿತ್ತು. ಆರಂಭದ ಒಂದೆರಡು ವರ್ಷ ಜನರು ಸಾಲುಗಟ್ಟಿನಿಂತು ಟೋಕನ್ ಪಡೆದು ಊಟ, ಉಪಾಹಾರ ಮಾಡುತ್ತಿದ್ದರು. ಆದರೆ, ಬರುಬರುತ್ತ ಕ್ಯಾಂಟೀನ್ ಸರಿಯಾಗಿ ನಿರ್ವಹಣೆ ಮಾಡದೇ ಬಂದ್ ಮಾಡಿದ್ದಾರೆ. ಇದೀಗ ಈ ಕ್ಯಾಂಟೀನ್ ಕ್ಯಾಂಟೀನ್ ಪುಂಡ ಪೋಕರಿಗಳ ಅಡ್ಡೆಯಾಗಿದೆ. ಜಿಲ್ಲಾಸ್ಪತ್ರೆಗೆ ಹತ್ತಿರವೇ ಈ ಇಂದಿರಾ ಕ್ಯಾಂಟಿನ್ ಇದ್ದಿದ್ದರಿಂದ ಆಸ್ಪತ್ರೆಗೆ ಬರುವ ರೋಗಿಗಳ ಸಂಬಂಧಿಕರಿಗೆ ಆಸರೆಯಾಗಿತ್ತು. ನಗರದಲ್ಲಿನ ಬಡವರ ಹಸಿವನ್ನೂ ನೀಗಿಸುತ್ತಿದ್ದ ಕ್ಯಾಂಟೀನ್ ಈಗ ಕ್ಲೋಸ್ ಆಗಿದೆ. ಹಾವೇರಿ ಜಿಲ್ಲೆಗೆ ಒಟ್ಟು 8 ಇಂದಿರಾ ಕ್ಯಾಂಟೀನ್ಗಳನ್ನು ಮಂಜೂರು ಮಾಡಲಾಗಿದೆ. ಆದ್ರೆ, ಮೂರು ಕ್ಯಾಂಟೀನ್ಗಳನ್ನು ಮಾತ್ರ ತೆರೆಯಲಾಗಿತ್ತು. ಇನ್ನುಳಿದ 5 ಕ್ಯಾಂಟೀನ್‌ಗಳಿಗೆ ಜಾಗ ಹುಡುಕೋದ್ರಲ್ಲೇ ಕಾಲ ತಳ್ಳುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿದ್ರು ರಾಜ್ಯದ ಕ್ರೀಡಾಪಟುಗಳಿಗೆ ಸಿಗ್ತಿಲ್ವಾ ಬೆಂಬಲ ?

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more