ಹಾವೇರಿಯಲ್ಲಿ ಇಂದಿರಾ ಕ್ಯಾಂಟೀನ್‌ಗಳು ಬಂದ್.. ಬಡವರ ಪರದಾಟ

ಹಾವೇರಿಯಲ್ಲಿ ಇಂದಿರಾ ಕ್ಯಾಂಟೀನ್‌ಗಳು ಬಂದ್.. ಬಡವರ ಪರದಾಟ

Published : Oct 06, 2023, 11:22 AM IST

ಹಸಿವು ಮುಕ್ತ ಕರ್ನಾಟಕಕ್ಕಾಗಿ ಸಿದ್ದರಾಮಯ್ಯ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ಮತ್ತೆ ಹಳ್ಳಹಿಡಿದಿದೆ. ಹಸಿವು ನೀಗಿಸೋ ಬದಲು ಬಡವರ ನರಳಾಟಕ್ಕೆ ಕಾರಣವಾಗಿದೆ.
 

ಬಡವರ ಹಸಿವು ನೀಗಿಸಲು ಸಿದ್ದರಾಮಯ್ಯ(Siddaramaiah) ಸರ್ಕಾರ ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್(Indira Canteen) ತೆರೆದಿದ್ರು.. 2013ರಲ್ಲಿ ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಜಾರಿಗೆ ತಂದ   ಜನಪ್ರಿಯ ಯೋಜನೆಯಲ್ಲೊಂದಾದ ಇಂದಿರಾ ಕ್ಯಾಂಟೀನ್ಗೆ, 2023ರಲ್ಲಿ ಸಿದ್ದರಾಮಯ್ಯ ಅವಧಿಯಲ್ಲೇ  ಗ್ರಹಣ ಹಿಡಿದಿದೆ. ಇದು ಹಾವೇರಿ(Haveri) ಜಿಲ್ಲೆಯಲ್ಲಿ ಸಿದ್ದರಾಮಯ್ಯ ಕನಸಿನ ಯೋಜನೆ ಹಳ್ಳಹಿಡಿದ ಸ್ಟೋರಿ. ಸರಿಯಾದ ನಿರ್ವಹಣೆಯಿಲ್ಲದೇ ಜಿಲ್ಲೆಯಾದ್ಯಂತ ಬಹುತೇಕ ಇಂದಿರಾ ಕ್ಯಾಂಟೀನ್ ಕ್ಲೋಸ್ ಆಗಿವೆ. ಜಿಲ್ಲೆಯಲ್ಲಿ 3 ಇಂದಿರಾ ಕ್ಯಾಂಟೀನ್ ತೆರೆಯಲಾಗಿತ್ತು. ಆದ್ರೆ, ಮೂರು ಕ್ಯಾಂಟೀನ್ಗಳು ಕ್ಲೋಸ್ ಆಗಿವೆ. ಹಾವೇರಿ ನಗರದ ಪಶು ಸಂಗೋಪನೆ ಇಲಾಖೆ ಕಚೇರಿ ಬಳಿಯೇ ಒಂದು ಇಂದಿರಾ ಕ್ಯಾಂಟೀನ್ ತೆರೆಯಲಾಗಿತ್ತು. ಆರಂಭದ ಒಂದೆರಡು ವರ್ಷ ಜನರು ಸಾಲುಗಟ್ಟಿನಿಂತು ಟೋಕನ್ ಪಡೆದು ಊಟ, ಉಪಾಹಾರ ಮಾಡುತ್ತಿದ್ದರು. ಆದರೆ, ಬರುಬರುತ್ತ ಕ್ಯಾಂಟೀನ್ ಸರಿಯಾಗಿ ನಿರ್ವಹಣೆ ಮಾಡದೇ ಬಂದ್ ಮಾಡಿದ್ದಾರೆ. ಇದೀಗ ಈ ಕ್ಯಾಂಟೀನ್ ಕ್ಯಾಂಟೀನ್ ಪುಂಡ ಪೋಕರಿಗಳ ಅಡ್ಡೆಯಾಗಿದೆ. ಜಿಲ್ಲಾಸ್ಪತ್ರೆಗೆ ಹತ್ತಿರವೇ ಈ ಇಂದಿರಾ ಕ್ಯಾಂಟಿನ್ ಇದ್ದಿದ್ದರಿಂದ ಆಸ್ಪತ್ರೆಗೆ ಬರುವ ರೋಗಿಗಳ ಸಂಬಂಧಿಕರಿಗೆ ಆಸರೆಯಾಗಿತ್ತು. ನಗರದಲ್ಲಿನ ಬಡವರ ಹಸಿವನ್ನೂ ನೀಗಿಸುತ್ತಿದ್ದ ಕ್ಯಾಂಟೀನ್ ಈಗ ಕ್ಲೋಸ್ ಆಗಿದೆ. ಹಾವೇರಿ ಜಿಲ್ಲೆಗೆ ಒಟ್ಟು 8 ಇಂದಿರಾ ಕ್ಯಾಂಟೀನ್ಗಳನ್ನು ಮಂಜೂರು ಮಾಡಲಾಗಿದೆ. ಆದ್ರೆ, ಮೂರು ಕ್ಯಾಂಟೀನ್ಗಳನ್ನು ಮಾತ್ರ ತೆರೆಯಲಾಗಿತ್ತು. ಇನ್ನುಳಿದ 5 ಕ್ಯಾಂಟೀನ್‌ಗಳಿಗೆ ಜಾಗ ಹುಡುಕೋದ್ರಲ್ಲೇ ಕಾಲ ತಳ್ಳುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿದ್ರು ರಾಜ್ಯದ ಕ್ರೀಡಾಪಟುಗಳಿಗೆ ಸಿಗ್ತಿಲ್ವಾ ಬೆಂಬಲ ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more