ವೈದ್ಯರ ಎಡವಟ್ಟು!: ಡಯಾಲಿಸಿಸ್ ಮಾಡಿಸಿಕೊಂಡವರಲ್ಲಿ HCV ವೈರಾಣು!

ವೈದ್ಯರ ಎಡವಟ್ಟು!: ಡಯಾಲಿಸಿಸ್ ಮಾಡಿಸಿಕೊಂಡವರಲ್ಲಿ HCV ವೈರಾಣು!

Published : Jun 26, 2019, 11:58 AM ISTUpdated : Jun 26, 2019, 03:27 PM IST

ಕಿಡ್ನಿ ವೈಫಲ್ಯಗೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಿಸಿಕೊಂಡಿದ್ದ 30 ರೋಗಿಗಳು ಜೀವಭಯದಲ್ಲಿದ್ದಾರೆ. ಕೆಆರ್ ನಗರ ಸರ್ಕಾರಿ ಆಸ್ಪತ್ರೆಯಲ್ಲಿ 2 ವರ್ಷಗಳಿಂದ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದ 30ಕ್ಕೂ ಹೆಚ್ಚು ರೋಗಿಗಳಲ್ಲಿ ಹೆಚ್‌ಸಿವಿ ವೈರಾಣು ಸೋಂಕು ಪತ್ತೆಯಾಗಿದೆ. ತಮ್ಮ ತಪ್ಪಿನ ಅರಿವಾಗುತ್ತಲೇ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಸಿಬ್ಬಂದಿಗಳು ಸೂಚಿಸಿದ್ದಾರೆ. ಆದರೀಗ ವೈದ್ಯರ ಎಡವಟ್ಟಿನಿಂದ ಕೆಆರ್ ನಗರ ತಾಲೂಕು ಆಸ್ಪತ್ರೆ ಮುಂಭಾಗ ರೋಗಿಗಳು ಪ್ರತಿಭಟನೆ ಆರಂಭಿಸಿದ್ದಾರೆ. 

ಬೆಂಗಳೂರು[ಜೂ.26]: ಕಿಡ್ನಿ ವೈಫಲ್ಯಗೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಿಸಿಕೊಂಡಿದ್ದ 30 ರೋಗಿಗಳು ಜೀವಭಯದಲ್ಲಿದ್ದಾರೆ. ಕೆಆರ್ ನಗರ ಸರ್ಕಾರಿ ಆಸ್ಪತ್ರೆಯಲ್ಲಿ 2 ವರ್ಷಗಳಿಂದ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದ 30ಕ್ಕೂ ಹೆಚ್ಚು ರೋಗಿಗಳಲ್ಲಿ ಹೆಚ್‌ಸಿವಿ ವೈರಾಣು ಸೋಂಕು ಪತ್ತೆಯಾಗಿದೆ. ತಮ್ಮ ತಪ್ಪಿನ ಅರಿವಾಗುತ್ತಲೇ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಸಿಬ್ಬಂದಿಗಳು ಸೂಚಿಸಿದ್ದಾರೆ. ಆದರೀಗ ವೈದ್ಯರ ಎಡವಟ್ಟಿನಿಂದ ಕೆಆರ್ ನಗರ ತಾಲೂಕು ಆಸ್ಪತ್ರೆ ಮುಂಭಾಗ ರೋಗಿಗಳು ಪ್ರತಿಭಟನೆ ಆರಂಭಿಸಿದ್ದಾರೆ. 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!