ವೈದ್ಯರ ಎಡವಟ್ಟು!: ಡಯಾಲಿಸಿಸ್ ಮಾಡಿಸಿಕೊಂಡವರಲ್ಲಿ HCV ವೈರಾಣು!

ವೈದ್ಯರ ಎಡವಟ್ಟು!: ಡಯಾಲಿಸಿಸ್ ಮಾಡಿಸಿಕೊಂಡವರಲ್ಲಿ HCV ವೈರಾಣು!

Published : Jun 26, 2019, 11:58 AM ISTUpdated : Jun 26, 2019, 03:27 PM IST

ಕಿಡ್ನಿ ವೈಫಲ್ಯಗೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಿಸಿಕೊಂಡಿದ್ದ 30 ರೋಗಿಗಳು ಜೀವಭಯದಲ್ಲಿದ್ದಾರೆ. ಕೆಆರ್ ನಗರ ಸರ್ಕಾರಿ ಆಸ್ಪತ್ರೆಯಲ್ಲಿ 2 ವರ್ಷಗಳಿಂದ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದ 30ಕ್ಕೂ ಹೆಚ್ಚು ರೋಗಿಗಳಲ್ಲಿ ಹೆಚ್‌ಸಿವಿ ವೈರಾಣು ಸೋಂಕು ಪತ್ತೆಯಾಗಿದೆ. ತಮ್ಮ ತಪ್ಪಿನ ಅರಿವಾಗುತ್ತಲೇ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಸಿಬ್ಬಂದಿಗಳು ಸೂಚಿಸಿದ್ದಾರೆ. ಆದರೀಗ ವೈದ್ಯರ ಎಡವಟ್ಟಿನಿಂದ ಕೆಆರ್ ನಗರ ತಾಲೂಕು ಆಸ್ಪತ್ರೆ ಮುಂಭಾಗ ರೋಗಿಗಳು ಪ್ರತಿಭಟನೆ ಆರಂಭಿಸಿದ್ದಾರೆ. 

ಬೆಂಗಳೂರು[ಜೂ.26]: ಕಿಡ್ನಿ ವೈಫಲ್ಯಗೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಿಸಿಕೊಂಡಿದ್ದ 30 ರೋಗಿಗಳು ಜೀವಭಯದಲ್ಲಿದ್ದಾರೆ. ಕೆಆರ್ ನಗರ ಸರ್ಕಾರಿ ಆಸ್ಪತ್ರೆಯಲ್ಲಿ 2 ವರ್ಷಗಳಿಂದ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದ 30ಕ್ಕೂ ಹೆಚ್ಚು ರೋಗಿಗಳಲ್ಲಿ ಹೆಚ್‌ಸಿವಿ ವೈರಾಣು ಸೋಂಕು ಪತ್ತೆಯಾಗಿದೆ. ತಮ್ಮ ತಪ್ಪಿನ ಅರಿವಾಗುತ್ತಲೇ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಸಿಬ್ಬಂದಿಗಳು ಸೂಚಿಸಿದ್ದಾರೆ. ಆದರೀಗ ವೈದ್ಯರ ಎಡವಟ್ಟಿನಿಂದ ಕೆಆರ್ ನಗರ ತಾಲೂಕು ಆಸ್ಪತ್ರೆ ಮುಂಭಾಗ ರೋಗಿಗಳು ಪ್ರತಿಭಟನೆ ಆರಂಭಿಸಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!