ವೈದ್ಯರ ಎಡವಟ್ಟು!: ಡಯಾಲಿಸಿಸ್ ಮಾಡಿಸಿಕೊಂಡವರಲ್ಲಿ HCV ವೈರಾಣು!

ವೈದ್ಯರ ಎಡವಟ್ಟು!: ಡಯಾಲಿಸಿಸ್ ಮಾಡಿಸಿಕೊಂಡವರಲ್ಲಿ HCV ವೈರಾಣು!

Published : Jun 26, 2019, 11:58 AM ISTUpdated : Jun 26, 2019, 03:27 PM IST

ಕಿಡ್ನಿ ವೈಫಲ್ಯಗೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಿಸಿಕೊಂಡಿದ್ದ 30 ರೋಗಿಗಳು ಜೀವಭಯದಲ್ಲಿದ್ದಾರೆ. ಕೆಆರ್ ನಗರ ಸರ್ಕಾರಿ ಆಸ್ಪತ್ರೆಯಲ್ಲಿ 2 ವರ್ಷಗಳಿಂದ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದ 30ಕ್ಕೂ ಹೆಚ್ಚು ರೋಗಿಗಳಲ್ಲಿ ಹೆಚ್‌ಸಿವಿ ವೈರಾಣು ಸೋಂಕು ಪತ್ತೆಯಾಗಿದೆ. ತಮ್ಮ ತಪ್ಪಿನ ಅರಿವಾಗುತ್ತಲೇ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಸಿಬ್ಬಂದಿಗಳು ಸೂಚಿಸಿದ್ದಾರೆ. ಆದರೀಗ ವೈದ್ಯರ ಎಡವಟ್ಟಿನಿಂದ ಕೆಆರ್ ನಗರ ತಾಲೂಕು ಆಸ್ಪತ್ರೆ ಮುಂಭಾಗ ರೋಗಿಗಳು ಪ್ರತಿಭಟನೆ ಆರಂಭಿಸಿದ್ದಾರೆ. 

ಬೆಂಗಳೂರು[ಜೂ.26]: ಕಿಡ್ನಿ ವೈಫಲ್ಯಗೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಿಸಿಕೊಂಡಿದ್ದ 30 ರೋಗಿಗಳು ಜೀವಭಯದಲ್ಲಿದ್ದಾರೆ. ಕೆಆರ್ ನಗರ ಸರ್ಕಾರಿ ಆಸ್ಪತ್ರೆಯಲ್ಲಿ 2 ವರ್ಷಗಳಿಂದ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದ 30ಕ್ಕೂ ಹೆಚ್ಚು ರೋಗಿಗಳಲ್ಲಿ ಹೆಚ್‌ಸಿವಿ ವೈರಾಣು ಸೋಂಕು ಪತ್ತೆಯಾಗಿದೆ. ತಮ್ಮ ತಪ್ಪಿನ ಅರಿವಾಗುತ್ತಲೇ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಸಿಬ್ಬಂದಿಗಳು ಸೂಚಿಸಿದ್ದಾರೆ. ಆದರೀಗ ವೈದ್ಯರ ಎಡವಟ್ಟಿನಿಂದ ಕೆಆರ್ ನಗರ ತಾಲೂಕು ಆಸ್ಪತ್ರೆ ಮುಂಭಾಗ ರೋಗಿಗಳು ಪ್ರತಿಭಟನೆ ಆರಂಭಿಸಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?