ಕಲಬುರಗಿ ಮೇಯರ್‌ ಸ್ಥಾನ ನಮಗೆ ಕೊಡಪ್ಪ: ವಿಘ್ನ ನಿವಾರಣೆಗೆ ದಳಪತಿಗಳಿಂದ ಪೂಜೆ

ಕಲಬುರಗಿ ಮೇಯರ್‌ ಸ್ಥಾನ ನಮಗೆ ಕೊಡಪ್ಪ: ವಿಘ್ನ ನಿವಾರಣೆಗೆ ದಳಪತಿಗಳಿಂದ ಪೂಜೆ

Suvarna News   | Asianet News
Published : Sep 10, 2021, 04:05 PM IST

*  ಕಲಬುರಗಿ ಮಹಾನಗರ ಪಾಲಿಕೆ ಗದ್ದುಗೆಗಾಗಿ ಗುದ್ದಾಟ
*  ಕುಮಾರಸ್ವಾಮಿ ಜೊತೆ ಪಾಲಿಕೆ ಸದಸ್ಯರಿಂದ ಪೂಜೆ 
*  ಮೇಯರ್‌ ಸ್ಥಾನಕ್ಕೆ ಪಟ್ಟು ಹಿಡಿದ ಜೆಡಿಎಸ್‌ 

ಕಲಬುರಗಿ(ಸೆ.10): ಕಲಬುರಗಿ ಪಾಲಿಕೆ ವಿಘ್ನ ನಿವಾರಣೆಗೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ದೇವರ ಮೊರೆ ಹೋಗಿದ್ದಾರೆ. ಮಹಾನಗರ ಪಾಲಿಕೆ ಗದ್ದುಗೆಗಾಗಿ ದಳಪತಿಗಳು ಪೂಜೆ ನಡೆಸಿದ್ದಾರೆ. ರೆಸಾರ್ಟ್‌ನಲ್ಲೇ ಕುಮಾರಸ್ವಾಮಿ ಜೊತೆ ಪಾಲಿಕೆ ಸದಸ್ಯರಿಂದ ಪೂಜೆ ನರವೇರಿಸಲಾಗುತ್ತಿದೆ. ರೆಸಾರ್ಟ್‌ನಲ್ಲೇ ಗಣೇಶನನ್ನ ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ.  ಕಲಬುರಗಿ ಪಾಲಿಕೆಯಲ್ಲಿ ನಾಲ್ಕು ಸ್ಥಾನಗಳಲ್ಲ ಗೆದ್ದಿರುವ ಜೆಡಿಎಸ್‌ ಮೇಯರ್‌ ಸ್ಥಾನಕ್ಕೆ ಪಟ್ಟು ಹಿಡಿದಿದೆ. 

'ನನ್ನ ಅಮ್ಮನಿಗೆ ಏನಾದರೂ ಆದ್ರೆ ಯಾವನ್ನೂ ಬಿಡಲ್ಲ'

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!