ಕಲಬುರಗಿ ಮೇಯರ್‌ ಸ್ಥಾನ ನಮಗೆ ಕೊಡಪ್ಪ: ವಿಘ್ನ ನಿವಾರಣೆಗೆ ದಳಪತಿಗಳಿಂದ ಪೂಜೆ

ಕಲಬುರಗಿ ಮೇಯರ್‌ ಸ್ಥಾನ ನಮಗೆ ಕೊಡಪ್ಪ: ವಿಘ್ನ ನಿವಾರಣೆಗೆ ದಳಪತಿಗಳಿಂದ ಪೂಜೆ

Suvarna News   | Asianet News
Published : Sep 10, 2021, 04:05 PM IST

*  ಕಲಬುರಗಿ ಮಹಾನಗರ ಪಾಲಿಕೆ ಗದ್ದುಗೆಗಾಗಿ ಗುದ್ದಾಟ
*  ಕುಮಾರಸ್ವಾಮಿ ಜೊತೆ ಪಾಲಿಕೆ ಸದಸ್ಯರಿಂದ ಪೂಜೆ 
*  ಮೇಯರ್‌ ಸ್ಥಾನಕ್ಕೆ ಪಟ್ಟು ಹಿಡಿದ ಜೆಡಿಎಸ್‌ 

ಕಲಬುರಗಿ(ಸೆ.10): ಕಲಬುರಗಿ ಪಾಲಿಕೆ ವಿಘ್ನ ನಿವಾರಣೆಗೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ದೇವರ ಮೊರೆ ಹೋಗಿದ್ದಾರೆ. ಮಹಾನಗರ ಪಾಲಿಕೆ ಗದ್ದುಗೆಗಾಗಿ ದಳಪತಿಗಳು ಪೂಜೆ ನಡೆಸಿದ್ದಾರೆ. ರೆಸಾರ್ಟ್‌ನಲ್ಲೇ ಕುಮಾರಸ್ವಾಮಿ ಜೊತೆ ಪಾಲಿಕೆ ಸದಸ್ಯರಿಂದ ಪೂಜೆ ನರವೇರಿಸಲಾಗುತ್ತಿದೆ. ರೆಸಾರ್ಟ್‌ನಲ್ಲೇ ಗಣೇಶನನ್ನ ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ.  ಕಲಬುರಗಿ ಪಾಲಿಕೆಯಲ್ಲಿ ನಾಲ್ಕು ಸ್ಥಾನಗಳಲ್ಲ ಗೆದ್ದಿರುವ ಜೆಡಿಎಸ್‌ ಮೇಯರ್‌ ಸ್ಥಾನಕ್ಕೆ ಪಟ್ಟು ಹಿಡಿದಿದೆ. 

'ನನ್ನ ಅಮ್ಮನಿಗೆ ಏನಾದರೂ ಆದ್ರೆ ಯಾವನ್ನೂ ಬಿಡಲ್ಲ'

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!