ಕಲಬುರಗಿ ಮೇಯರ್‌ ಸ್ಥಾನ ನಮಗೆ ಕೊಡಪ್ಪ: ವಿಘ್ನ ನಿವಾರಣೆಗೆ ದಳಪತಿಗಳಿಂದ ಪೂಜೆ

ಕಲಬುರಗಿ ಮೇಯರ್‌ ಸ್ಥಾನ ನಮಗೆ ಕೊಡಪ್ಪ: ವಿಘ್ನ ನಿವಾರಣೆಗೆ ದಳಪತಿಗಳಿಂದ ಪೂಜೆ

Suvarna News   | Asianet News
Published : Sep 10, 2021, 04:05 PM IST

*  ಕಲಬುರಗಿ ಮಹಾನಗರ ಪಾಲಿಕೆ ಗದ್ದುಗೆಗಾಗಿ ಗುದ್ದಾಟ
*  ಕುಮಾರಸ್ವಾಮಿ ಜೊತೆ ಪಾಲಿಕೆ ಸದಸ್ಯರಿಂದ ಪೂಜೆ 
*  ಮೇಯರ್‌ ಸ್ಥಾನಕ್ಕೆ ಪಟ್ಟು ಹಿಡಿದ ಜೆಡಿಎಸ್‌ 

ಕಲಬುರಗಿ(ಸೆ.10): ಕಲಬುರಗಿ ಪಾಲಿಕೆ ವಿಘ್ನ ನಿವಾರಣೆಗೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ದೇವರ ಮೊರೆ ಹೋಗಿದ್ದಾರೆ. ಮಹಾನಗರ ಪಾಲಿಕೆ ಗದ್ದುಗೆಗಾಗಿ ದಳಪತಿಗಳು ಪೂಜೆ ನಡೆಸಿದ್ದಾರೆ. ರೆಸಾರ್ಟ್‌ನಲ್ಲೇ ಕುಮಾರಸ್ವಾಮಿ ಜೊತೆ ಪಾಲಿಕೆ ಸದಸ್ಯರಿಂದ ಪೂಜೆ ನರವೇರಿಸಲಾಗುತ್ತಿದೆ. ರೆಸಾರ್ಟ್‌ನಲ್ಲೇ ಗಣೇಶನನ್ನ ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ.  ಕಲಬುರಗಿ ಪಾಲಿಕೆಯಲ್ಲಿ ನಾಲ್ಕು ಸ್ಥಾನಗಳಲ್ಲ ಗೆದ್ದಿರುವ ಜೆಡಿಎಸ್‌ ಮೇಯರ್‌ ಸ್ಥಾನಕ್ಕೆ ಪಟ್ಟು ಹಿಡಿದಿದೆ. 

'ನನ್ನ ಅಮ್ಮನಿಗೆ ಏನಾದರೂ ಆದ್ರೆ ಯಾವನ್ನೂ ಬಿಡಲ್ಲ'

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್