ಕಲಬುರಗಿ ಮೇಯರ್‌ ಸ್ಥಾನ ನಮಗೆ ಕೊಡಪ್ಪ: ವಿಘ್ನ ನಿವಾರಣೆಗೆ ದಳಪತಿಗಳಿಂದ ಪೂಜೆ

ಕಲಬುರಗಿ ಮೇಯರ್‌ ಸ್ಥಾನ ನಮಗೆ ಕೊಡಪ್ಪ: ವಿಘ್ನ ನಿವಾರಣೆಗೆ ದಳಪತಿಗಳಿಂದ ಪೂಜೆ

Published : Sep 10, 2021, 04:05 PM IST

*  ಕಲಬುರಗಿ ಮಹಾನಗರ ಪಾಲಿಕೆ ಗದ್ದುಗೆಗಾಗಿ ಗುದ್ದಾಟ
*  ಕುಮಾರಸ್ವಾಮಿ ಜೊತೆ ಪಾಲಿಕೆ ಸದಸ್ಯರಿಂದ ಪೂಜೆ 
*  ಮೇಯರ್‌ ಸ್ಥಾನಕ್ಕೆ ಪಟ್ಟು ಹಿಡಿದ ಜೆಡಿಎಸ್‌ 

ಕಲಬುರಗಿ(ಸೆ.10): ಕಲಬುರಗಿ ಪಾಲಿಕೆ ವಿಘ್ನ ನಿವಾರಣೆಗೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ದೇವರ ಮೊರೆ ಹೋಗಿದ್ದಾರೆ. ಮಹಾನಗರ ಪಾಲಿಕೆ ಗದ್ದುಗೆಗಾಗಿ ದಳಪತಿಗಳು ಪೂಜೆ ನಡೆಸಿದ್ದಾರೆ. ರೆಸಾರ್ಟ್‌ನಲ್ಲೇ ಕುಮಾರಸ್ವಾಮಿ ಜೊತೆ ಪಾಲಿಕೆ ಸದಸ್ಯರಿಂದ ಪೂಜೆ ನರವೇರಿಸಲಾಗುತ್ತಿದೆ. ರೆಸಾರ್ಟ್‌ನಲ್ಲೇ ಗಣೇಶನನ್ನ ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ.  ಕಲಬುರಗಿ ಪಾಲಿಕೆಯಲ್ಲಿ ನಾಲ್ಕು ಸ್ಥಾನಗಳಲ್ಲ ಗೆದ್ದಿರುವ ಜೆಡಿಎಸ್‌ ಮೇಯರ್‌ ಸ್ಥಾನಕ್ಕೆ ಪಟ್ಟು ಹಿಡಿದಿದೆ. 

'ನನ್ನ ಅಮ್ಮನಿಗೆ ಏನಾದರೂ ಆದ್ರೆ ಯಾವನ್ನೂ ಬಿಡಲ್ಲ'

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?