ಕಲಬುರಗಿ ಮೇಯರ್‌ ಸ್ಥಾನ ನಮಗೆ ಕೊಡಪ್ಪ: ವಿಘ್ನ ನಿವಾರಣೆಗೆ ದಳಪತಿಗಳಿಂದ ಪೂಜೆ

ಕಲಬುರಗಿ ಮೇಯರ್‌ ಸ್ಥಾನ ನಮಗೆ ಕೊಡಪ್ಪ: ವಿಘ್ನ ನಿವಾರಣೆಗೆ ದಳಪತಿಗಳಿಂದ ಪೂಜೆ

Suvarna News   | Asianet News
Published : Sep 10, 2021, 04:05 PM IST

*  ಕಲಬುರಗಿ ಮಹಾನಗರ ಪಾಲಿಕೆ ಗದ್ದುಗೆಗಾಗಿ ಗುದ್ದಾಟ
*  ಕುಮಾರಸ್ವಾಮಿ ಜೊತೆ ಪಾಲಿಕೆ ಸದಸ್ಯರಿಂದ ಪೂಜೆ 
*  ಮೇಯರ್‌ ಸ್ಥಾನಕ್ಕೆ ಪಟ್ಟು ಹಿಡಿದ ಜೆಡಿಎಸ್‌ 

ಕಲಬುರಗಿ(ಸೆ.10): ಕಲಬುರಗಿ ಪಾಲಿಕೆ ವಿಘ್ನ ನಿವಾರಣೆಗೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ದೇವರ ಮೊರೆ ಹೋಗಿದ್ದಾರೆ. ಮಹಾನಗರ ಪಾಲಿಕೆ ಗದ್ದುಗೆಗಾಗಿ ದಳಪತಿಗಳು ಪೂಜೆ ನಡೆಸಿದ್ದಾರೆ. ರೆಸಾರ್ಟ್‌ನಲ್ಲೇ ಕುಮಾರಸ್ವಾಮಿ ಜೊತೆ ಪಾಲಿಕೆ ಸದಸ್ಯರಿಂದ ಪೂಜೆ ನರವೇರಿಸಲಾಗುತ್ತಿದೆ. ರೆಸಾರ್ಟ್‌ನಲ್ಲೇ ಗಣೇಶನನ್ನ ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ.  ಕಲಬುರಗಿ ಪಾಲಿಕೆಯಲ್ಲಿ ನಾಲ್ಕು ಸ್ಥಾನಗಳಲ್ಲ ಗೆದ್ದಿರುವ ಜೆಡಿಎಸ್‌ ಮೇಯರ್‌ ಸ್ಥಾನಕ್ಕೆ ಪಟ್ಟು ಹಿಡಿದಿದೆ. 

'ನನ್ನ ಅಮ್ಮನಿಗೆ ಏನಾದರೂ ಆದ್ರೆ ಯಾವನ್ನೂ ಬಿಡಲ್ಲ'

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?