ಕುಮಾರಸ್ವಾಮಿ ಮಿಲಿಟರಿ ಕರ್ಕೊಂಡು ಬಂದಿದ್ದಾರಾ..? ಡಿಕೆಶಿ ಹೇಳಿಕೆಗೆ ಹೆಚ್‌ಡಿಕೆ ಟಾಂಗ್

ಕುಮಾರಸ್ವಾಮಿ ಮಿಲಿಟರಿ ಕರ್ಕೊಂಡು ಬಂದಿದ್ದಾರಾ..? ಡಿಕೆಶಿ ಹೇಳಿಕೆಗೆ ಹೆಚ್‌ಡಿಕೆ ಟಾಂಗ್

Published : Jul 21, 2024, 05:51 PM IST

ಯಾಕೆ ಡಿಕೆಶಿ ಈ ರೀತಿ ಹೇಳಿಕೆ ಕೊಟ್ಟಿದ್ದಾರೆಂದು ಯೋಚಿಸಿದೆ. ದರೋಡೆ ಮಾಡುವುದನ್ನು ನಿಲ್ಲಿಸಲು ಮಿಲಿಟರಿ ತರಿಸಬೇಕು. ಆ ಕಾಲ ಬರುತ್ತೆ ಎಂದು ಡಿಕೆಶಿ ಹೇಳಿಕೆಗೆ ಹೆಚ್‌ಡಿಕೆ ಟಾಂಗ್ ನೀಡಿದ್ದಾರೆ.

ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ(HD kumaraswamy) ಮಿಲಿಟರಿ ಕರ್ಕೊಂಡು ಬಂದಿದ್ದಾರಾ ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಹೇಳಿಕೆಗೆ ಹೆಚ್‌ಡಿಕೆ ಟಾಂಗ್‌ ಕೊಟ್ಟಿದ್ದಾರೆ. ರಾಜ್ಯಕ್ಕೆ ಮಿಲಿಟರಿ(Military) ಕರ್ಕೊಂಡು ಬರುವ ಕಾಲ ಬರುತ್ತದೆ. ಯಾಕೆ ಡಿಕೆಶಿ ಹೇಳಿಕೆ ಕೊಟ್ಟಿದ್ದಾರೆಂದು ಯೋಚಿಸಿದೆ. ದರೋಡೆ ಮಾಡುವುದನ್ನು ನಿಲ್ಲಿಸಲು ಮಿಲಿಟರಿ ತರಿಸಬೇಕು. ಮಿಲಿಟರಿ ಬರುವ ಕಾಲ ಬರುತ್ತೆ. ಆಗ ನೋಡೋಣ. ಕುಮಾರಸ್ವಾಮಿ ಇಲ್ಲಿ ಏಕೆ ಬರ್ತಾನೆ ಅಂತಾ ಉಪಮುಖ್ಯಮಂತ್ರಿ ಕೇಳ್ತಾರೆ ಎಂದು ಹಾಸನದಲ್ಲಿ ಡಿಕೆಶಿಗೆ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ:  ಹಗರಣ Vs ಹಗರಣ..ಕೈ-ಕಮಲ ನಾಯಕರ ಮರ್ಮಯುದ್ಧ! "ಸಿಎಂ ಮುಖವಾಡ ಕಳಚಿ ಬಿದ್ದಿದೆ" ಎಂದ ಅಶೋಕ್..!

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more