ಕುಮಾರಸ್ವಾಮಿ ಮಿಲಿಟರಿ ಕರ್ಕೊಂಡು ಬಂದಿದ್ದಾರಾ..? ಡಿಕೆಶಿ ಹೇಳಿಕೆಗೆ ಹೆಚ್‌ಡಿಕೆ ಟಾಂಗ್

ಕುಮಾರಸ್ವಾಮಿ ಮಿಲಿಟರಿ ಕರ್ಕೊಂಡು ಬಂದಿದ್ದಾರಾ..? ಡಿಕೆಶಿ ಹೇಳಿಕೆಗೆ ಹೆಚ್‌ಡಿಕೆ ಟಾಂಗ್

Published : Jul 21, 2024, 05:51 PM IST

ಯಾಕೆ ಡಿಕೆಶಿ ಈ ರೀತಿ ಹೇಳಿಕೆ ಕೊಟ್ಟಿದ್ದಾರೆಂದು ಯೋಚಿಸಿದೆ. ದರೋಡೆ ಮಾಡುವುದನ್ನು ನಿಲ್ಲಿಸಲು ಮಿಲಿಟರಿ ತರಿಸಬೇಕು. ಆ ಕಾಲ ಬರುತ್ತೆ ಎಂದು ಡಿಕೆಶಿ ಹೇಳಿಕೆಗೆ ಹೆಚ್‌ಡಿಕೆ ಟಾಂಗ್ ನೀಡಿದ್ದಾರೆ.

ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ(HD kumaraswamy) ಮಿಲಿಟರಿ ಕರ್ಕೊಂಡು ಬಂದಿದ್ದಾರಾ ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಹೇಳಿಕೆಗೆ ಹೆಚ್‌ಡಿಕೆ ಟಾಂಗ್‌ ಕೊಟ್ಟಿದ್ದಾರೆ. ರಾಜ್ಯಕ್ಕೆ ಮಿಲಿಟರಿ(Military) ಕರ್ಕೊಂಡು ಬರುವ ಕಾಲ ಬರುತ್ತದೆ. ಯಾಕೆ ಡಿಕೆಶಿ ಹೇಳಿಕೆ ಕೊಟ್ಟಿದ್ದಾರೆಂದು ಯೋಚಿಸಿದೆ. ದರೋಡೆ ಮಾಡುವುದನ್ನು ನಿಲ್ಲಿಸಲು ಮಿಲಿಟರಿ ತರಿಸಬೇಕು. ಮಿಲಿಟರಿ ಬರುವ ಕಾಲ ಬರುತ್ತೆ. ಆಗ ನೋಡೋಣ. ಕುಮಾರಸ್ವಾಮಿ ಇಲ್ಲಿ ಏಕೆ ಬರ್ತಾನೆ ಅಂತಾ ಉಪಮುಖ್ಯಮಂತ್ರಿ ಕೇಳ್ತಾರೆ ಎಂದು ಹಾಸನದಲ್ಲಿ ಡಿಕೆಶಿಗೆ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ:  ಹಗರಣ Vs ಹಗರಣ..ಕೈ-ಕಮಲ ನಾಯಕರ ಮರ್ಮಯುದ್ಧ! "ಸಿಎಂ ಮುಖವಾಡ ಕಳಚಿ ಬಿದ್ದಿದೆ" ಎಂದ ಅಶೋಕ್..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more