ಕುಮಾರಸ್ವಾಮಿ ಮಿಲಿಟರಿ ಕರ್ಕೊಂಡು ಬಂದಿದ್ದಾರಾ..? ಡಿಕೆಶಿ ಹೇಳಿಕೆಗೆ ಹೆಚ್‌ಡಿಕೆ ಟಾಂಗ್

ಕುಮಾರಸ್ವಾಮಿ ಮಿಲಿಟರಿ ಕರ್ಕೊಂಡು ಬಂದಿದ್ದಾರಾ..? ಡಿಕೆಶಿ ಹೇಳಿಕೆಗೆ ಹೆಚ್‌ಡಿಕೆ ಟಾಂಗ್

Published : Jul 21, 2024, 05:51 PM IST

ಯಾಕೆ ಡಿಕೆಶಿ ಈ ರೀತಿ ಹೇಳಿಕೆ ಕೊಟ್ಟಿದ್ದಾರೆಂದು ಯೋಚಿಸಿದೆ. ದರೋಡೆ ಮಾಡುವುದನ್ನು ನಿಲ್ಲಿಸಲು ಮಿಲಿಟರಿ ತರಿಸಬೇಕು. ಆ ಕಾಲ ಬರುತ್ತೆ ಎಂದು ಡಿಕೆಶಿ ಹೇಳಿಕೆಗೆ ಹೆಚ್‌ಡಿಕೆ ಟಾಂಗ್ ನೀಡಿದ್ದಾರೆ.

ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ(HD kumaraswamy) ಮಿಲಿಟರಿ ಕರ್ಕೊಂಡು ಬಂದಿದ್ದಾರಾ ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಹೇಳಿಕೆಗೆ ಹೆಚ್‌ಡಿಕೆ ಟಾಂಗ್‌ ಕೊಟ್ಟಿದ್ದಾರೆ. ರಾಜ್ಯಕ್ಕೆ ಮಿಲಿಟರಿ(Military) ಕರ್ಕೊಂಡು ಬರುವ ಕಾಲ ಬರುತ್ತದೆ. ಯಾಕೆ ಡಿಕೆಶಿ ಹೇಳಿಕೆ ಕೊಟ್ಟಿದ್ದಾರೆಂದು ಯೋಚಿಸಿದೆ. ದರೋಡೆ ಮಾಡುವುದನ್ನು ನಿಲ್ಲಿಸಲು ಮಿಲಿಟರಿ ತರಿಸಬೇಕು. ಮಿಲಿಟರಿ ಬರುವ ಕಾಲ ಬರುತ್ತೆ. ಆಗ ನೋಡೋಣ. ಕುಮಾರಸ್ವಾಮಿ ಇಲ್ಲಿ ಏಕೆ ಬರ್ತಾನೆ ಅಂತಾ ಉಪಮುಖ್ಯಮಂತ್ರಿ ಕೇಳ್ತಾರೆ ಎಂದು ಹಾಸನದಲ್ಲಿ ಡಿಕೆಶಿಗೆ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ:  ಹಗರಣ Vs ಹಗರಣ..ಕೈ-ಕಮಲ ನಾಯಕರ ಮರ್ಮಯುದ್ಧ! "ಸಿಎಂ ಮುಖವಾಡ ಕಳಚಿ ಬಿದ್ದಿದೆ" ಎಂದ ಅಶೋಕ್..!

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more