ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಕ್ಕೆ ವಿರೋಧ: ನಮ್ಮ ಜಿಲ್ಲೆಯಲ್ಲಿ ಆ ರೀತಿ ಆಗೋದಕ್ಕೆ ಬಿಡಲ್ಲ: ಎಚ್ಡಿಕೆ

ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಕ್ಕೆ ವಿರೋಧ: ನಮ್ಮ ಜಿಲ್ಲೆಯಲ್ಲಿ ಆ ರೀತಿ ಆಗೋದಕ್ಕೆ ಬಿಡಲ್ಲ: ಎಚ್ಡಿಕೆ

Published : Apr 12, 2022, 12:53 PM IST

*  ರೇವಣ್ಣ ಜತೆ ಮಾತನಾಡಿದ್ದೇನೆ, ಟೆಂಡರ್‌ದಾರರ ಜತೆಯೂ ಮಾತನಾಡಲಾಗುತ್ತೆ
*  ಹಿಂದಿನಿಂದ ಬಂದ ಸಂಪ್ರದಾಯ ಮುಂದುವರೆಸಬೇಕು
*  ಈ ವಿಚಾರಕ್ಕೆ ಸಿಎಂ ಮೌನ ಮುರೀಬೇಕು ಅಂತ ಕೇಳಿದ್ದೆ: ಹೆಚ್‌ಡಿಕೆ
 

ಮೈಸೂರು(ಏ.12): ಹಾಸನ ಜಿಲ್ಲೆಯ ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂರ ವ್ಯಾಪಾರಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಾಹಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ನಗರದ ಚಾಮುಂಡಿಬೆಟ್ಟದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಎಚ್‌ಡಿಕೆ, ನಮ್ಮ ಜಿಲ್ಲೆಯಲ್ಲಿ ಆ ರೀತಿ ಆಗುವುದಕ್ಕೆ ಬಿಡೋದಿಲ್ಲ, ನಾನೀಗ ರೇವಣ್ಣ ಜತೆ ಮಾತನಾಡಿದ್ದೇನೆ. ಟೆಂಡರ್‌ದಾರರ ಜತೆಯೂ ಮಾತನಾಡಲಾಗುತ್ತೆ. ಹಿಂದಿನಿಂದ ಬಂದ ಸಂಪ್ರದಾಯವನ್ನ ಮುಂದುವರೆಸಬೇಕು. ಈ ವಿಚಾರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮೌನ ಮುರೀಬೇಕು ಅಂತ ಕೇಳಿದ್ದೆ, ಮುಸ್ಲಿಂರ ವ್ಯಾಪಾರಕ್ಕೆ ಅವಕಾಶ ಮಾಡಿಕೊಡ್ತೇವೆ, ಎಲ್ಲಾ ಜಿಲ್ಲೆಗಳಲ್ಲೂ ಇದನ್ನೇ ಮಾಡಲಾಗುತ್ತದೆ ಅಂತ ಹೇಳಿದ್ದಾರೆ. 

Hassan: ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂ ವರ್ತಕರಿಗೆ ಬಹಿಷ್ಕಾರ ಪ್ರಶ್ನೆಯೇ ಇಲ್ಲ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more