ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಕ್ಕೆ ವಿರೋಧ: ನಮ್ಮ ಜಿಲ್ಲೆಯಲ್ಲಿ ಆ ರೀತಿ ಆಗೋದಕ್ಕೆ ಬಿಡಲ್ಲ: ಎಚ್ಡಿಕೆ

ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಕ್ಕೆ ವಿರೋಧ: ನಮ್ಮ ಜಿಲ್ಲೆಯಲ್ಲಿ ಆ ರೀತಿ ಆಗೋದಕ್ಕೆ ಬಿಡಲ್ಲ: ಎಚ್ಡಿಕೆ

Published : Apr 12, 2022, 12:53 PM IST

*  ರೇವಣ್ಣ ಜತೆ ಮಾತನಾಡಿದ್ದೇನೆ, ಟೆಂಡರ್‌ದಾರರ ಜತೆಯೂ ಮಾತನಾಡಲಾಗುತ್ತೆ
*  ಹಿಂದಿನಿಂದ ಬಂದ ಸಂಪ್ರದಾಯ ಮುಂದುವರೆಸಬೇಕು
*  ಈ ವಿಚಾರಕ್ಕೆ ಸಿಎಂ ಮೌನ ಮುರೀಬೇಕು ಅಂತ ಕೇಳಿದ್ದೆ: ಹೆಚ್‌ಡಿಕೆ
 

ಮೈಸೂರು(ಏ.12): ಹಾಸನ ಜಿಲ್ಲೆಯ ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂರ ವ್ಯಾಪಾರಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಾಹಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ನಗರದ ಚಾಮುಂಡಿಬೆಟ್ಟದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಎಚ್‌ಡಿಕೆ, ನಮ್ಮ ಜಿಲ್ಲೆಯಲ್ಲಿ ಆ ರೀತಿ ಆಗುವುದಕ್ಕೆ ಬಿಡೋದಿಲ್ಲ, ನಾನೀಗ ರೇವಣ್ಣ ಜತೆ ಮಾತನಾಡಿದ್ದೇನೆ. ಟೆಂಡರ್‌ದಾರರ ಜತೆಯೂ ಮಾತನಾಡಲಾಗುತ್ತೆ. ಹಿಂದಿನಿಂದ ಬಂದ ಸಂಪ್ರದಾಯವನ್ನ ಮುಂದುವರೆಸಬೇಕು. ಈ ವಿಚಾರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮೌನ ಮುರೀಬೇಕು ಅಂತ ಕೇಳಿದ್ದೆ, ಮುಸ್ಲಿಂರ ವ್ಯಾಪಾರಕ್ಕೆ ಅವಕಾಶ ಮಾಡಿಕೊಡ್ತೇವೆ, ಎಲ್ಲಾ ಜಿಲ್ಲೆಗಳಲ್ಲೂ ಇದನ್ನೇ ಮಾಡಲಾಗುತ್ತದೆ ಅಂತ ಹೇಳಿದ್ದಾರೆ. 

Hassan: ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂ ವರ್ತಕರಿಗೆ ಬಹಿಷ್ಕಾರ ಪ್ರಶ್ನೆಯೇ ಇಲ್ಲ..!

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more