ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಕ್ಕೆ ವಿರೋಧ: ನಮ್ಮ ಜಿಲ್ಲೆಯಲ್ಲಿ ಆ ರೀತಿ ಆಗೋದಕ್ಕೆ ಬಿಡಲ್ಲ: ಎಚ್ಡಿಕೆ

ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಕ್ಕೆ ವಿರೋಧ: ನಮ್ಮ ಜಿಲ್ಲೆಯಲ್ಲಿ ಆ ರೀತಿ ಆಗೋದಕ್ಕೆ ಬಿಡಲ್ಲ: ಎಚ್ಡಿಕೆ

Published : Apr 12, 2022, 12:53 PM IST

*  ರೇವಣ್ಣ ಜತೆ ಮಾತನಾಡಿದ್ದೇನೆ, ಟೆಂಡರ್‌ದಾರರ ಜತೆಯೂ ಮಾತನಾಡಲಾಗುತ್ತೆ
*  ಹಿಂದಿನಿಂದ ಬಂದ ಸಂಪ್ರದಾಯ ಮುಂದುವರೆಸಬೇಕು
*  ಈ ವಿಚಾರಕ್ಕೆ ಸಿಎಂ ಮೌನ ಮುರೀಬೇಕು ಅಂತ ಕೇಳಿದ್ದೆ: ಹೆಚ್‌ಡಿಕೆ
 

ಮೈಸೂರು(ಏ.12): ಹಾಸನ ಜಿಲ್ಲೆಯ ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂರ ವ್ಯಾಪಾರಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಾಹಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ನಗರದ ಚಾಮುಂಡಿಬೆಟ್ಟದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಎಚ್‌ಡಿಕೆ, ನಮ್ಮ ಜಿಲ್ಲೆಯಲ್ಲಿ ಆ ರೀತಿ ಆಗುವುದಕ್ಕೆ ಬಿಡೋದಿಲ್ಲ, ನಾನೀಗ ರೇವಣ್ಣ ಜತೆ ಮಾತನಾಡಿದ್ದೇನೆ. ಟೆಂಡರ್‌ದಾರರ ಜತೆಯೂ ಮಾತನಾಡಲಾಗುತ್ತೆ. ಹಿಂದಿನಿಂದ ಬಂದ ಸಂಪ್ರದಾಯವನ್ನ ಮುಂದುವರೆಸಬೇಕು. ಈ ವಿಚಾರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮೌನ ಮುರೀಬೇಕು ಅಂತ ಕೇಳಿದ್ದೆ, ಮುಸ್ಲಿಂರ ವ್ಯಾಪಾರಕ್ಕೆ ಅವಕಾಶ ಮಾಡಿಕೊಡ್ತೇವೆ, ಎಲ್ಲಾ ಜಿಲ್ಲೆಗಳಲ್ಲೂ ಇದನ್ನೇ ಮಾಡಲಾಗುತ್ತದೆ ಅಂತ ಹೇಳಿದ್ದಾರೆ. 

Hassan: ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂ ವರ್ತಕರಿಗೆ ಬಹಿಷ್ಕಾರ ಪ್ರಶ್ನೆಯೇ ಇಲ್ಲ..!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more