ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಕ್ಕೆ ವಿರೋಧ: ನಮ್ಮ ಜಿಲ್ಲೆಯಲ್ಲಿ ಆ ರೀತಿ ಆಗೋದಕ್ಕೆ ಬಿಡಲ್ಲ: ಎಚ್ಡಿಕೆ

ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಕ್ಕೆ ವಿರೋಧ: ನಮ್ಮ ಜಿಲ್ಲೆಯಲ್ಲಿ ಆ ರೀತಿ ಆಗೋದಕ್ಕೆ ಬಿಡಲ್ಲ: ಎಚ್ಡಿಕೆ

Published : Apr 12, 2022, 12:53 PM IST

*  ರೇವಣ್ಣ ಜತೆ ಮಾತನಾಡಿದ್ದೇನೆ, ಟೆಂಡರ್‌ದಾರರ ಜತೆಯೂ ಮಾತನಾಡಲಾಗುತ್ತೆ
*  ಹಿಂದಿನಿಂದ ಬಂದ ಸಂಪ್ರದಾಯ ಮುಂದುವರೆಸಬೇಕು
*  ಈ ವಿಚಾರಕ್ಕೆ ಸಿಎಂ ಮೌನ ಮುರೀಬೇಕು ಅಂತ ಕೇಳಿದ್ದೆ: ಹೆಚ್‌ಡಿಕೆ
 

ಮೈಸೂರು(ಏ.12): ಹಾಸನ ಜಿಲ್ಲೆಯ ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂರ ವ್ಯಾಪಾರಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಾಹಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ನಗರದ ಚಾಮುಂಡಿಬೆಟ್ಟದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಎಚ್‌ಡಿಕೆ, ನಮ್ಮ ಜಿಲ್ಲೆಯಲ್ಲಿ ಆ ರೀತಿ ಆಗುವುದಕ್ಕೆ ಬಿಡೋದಿಲ್ಲ, ನಾನೀಗ ರೇವಣ್ಣ ಜತೆ ಮಾತನಾಡಿದ್ದೇನೆ. ಟೆಂಡರ್‌ದಾರರ ಜತೆಯೂ ಮಾತನಾಡಲಾಗುತ್ತೆ. ಹಿಂದಿನಿಂದ ಬಂದ ಸಂಪ್ರದಾಯವನ್ನ ಮುಂದುವರೆಸಬೇಕು. ಈ ವಿಚಾರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮೌನ ಮುರೀಬೇಕು ಅಂತ ಕೇಳಿದ್ದೆ, ಮುಸ್ಲಿಂರ ವ್ಯಾಪಾರಕ್ಕೆ ಅವಕಾಶ ಮಾಡಿಕೊಡ್ತೇವೆ, ಎಲ್ಲಾ ಜಿಲ್ಲೆಗಳಲ್ಲೂ ಇದನ್ನೇ ಮಾಡಲಾಗುತ್ತದೆ ಅಂತ ಹೇಳಿದ್ದಾರೆ. 

Hassan: ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂ ವರ್ತಕರಿಗೆ ಬಹಿಷ್ಕಾರ ಪ್ರಶ್ನೆಯೇ ಇಲ್ಲ..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more