ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಕ್ಕೆ ವಿರೋಧ: ನಮ್ಮ ಜಿಲ್ಲೆಯಲ್ಲಿ ಆ ರೀತಿ ಆಗೋದಕ್ಕೆ ಬಿಡಲ್ಲ: ಎಚ್ಡಿಕೆ

ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಕ್ಕೆ ವಿರೋಧ: ನಮ್ಮ ಜಿಲ್ಲೆಯಲ್ಲಿ ಆ ರೀತಿ ಆಗೋದಕ್ಕೆ ಬಿಡಲ್ಲ: ಎಚ್ಡಿಕೆ

Published : Apr 12, 2022, 12:53 PM IST

*  ರೇವಣ್ಣ ಜತೆ ಮಾತನಾಡಿದ್ದೇನೆ, ಟೆಂಡರ್‌ದಾರರ ಜತೆಯೂ ಮಾತನಾಡಲಾಗುತ್ತೆ
*  ಹಿಂದಿನಿಂದ ಬಂದ ಸಂಪ್ರದಾಯ ಮುಂದುವರೆಸಬೇಕು
*  ಈ ವಿಚಾರಕ್ಕೆ ಸಿಎಂ ಮೌನ ಮುರೀಬೇಕು ಅಂತ ಕೇಳಿದ್ದೆ: ಹೆಚ್‌ಡಿಕೆ
 

ಮೈಸೂರು(ಏ.12): ಹಾಸನ ಜಿಲ್ಲೆಯ ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂರ ವ್ಯಾಪಾರಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಾಹಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ನಗರದ ಚಾಮುಂಡಿಬೆಟ್ಟದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಎಚ್‌ಡಿಕೆ, ನಮ್ಮ ಜಿಲ್ಲೆಯಲ್ಲಿ ಆ ರೀತಿ ಆಗುವುದಕ್ಕೆ ಬಿಡೋದಿಲ್ಲ, ನಾನೀಗ ರೇವಣ್ಣ ಜತೆ ಮಾತನಾಡಿದ್ದೇನೆ. ಟೆಂಡರ್‌ದಾರರ ಜತೆಯೂ ಮಾತನಾಡಲಾಗುತ್ತೆ. ಹಿಂದಿನಿಂದ ಬಂದ ಸಂಪ್ರದಾಯವನ್ನ ಮುಂದುವರೆಸಬೇಕು. ಈ ವಿಚಾರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮೌನ ಮುರೀಬೇಕು ಅಂತ ಕೇಳಿದ್ದೆ, ಮುಸ್ಲಿಂರ ವ್ಯಾಪಾರಕ್ಕೆ ಅವಕಾಶ ಮಾಡಿಕೊಡ್ತೇವೆ, ಎಲ್ಲಾ ಜಿಲ್ಲೆಗಳಲ್ಲೂ ಇದನ್ನೇ ಮಾಡಲಾಗುತ್ತದೆ ಅಂತ ಹೇಳಿದ್ದಾರೆ. 

Hassan: ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂ ವರ್ತಕರಿಗೆ ಬಹಿಷ್ಕಾರ ಪ್ರಶ್ನೆಯೇ ಇಲ್ಲ..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more