ನಿಲ್ಲಿಸಿದ್ರು, ಮುಗಿಸಿಬಿಟ್ರು! ನಿಖಿಲ್‌ ಸೋಲಿನ ಬಗ್ಗೆ ಹೆಚ್‌ಡಿಕೆ ಶಾಕಿಂಗ್ ಹೇಳಿಕೆ

ನಿಲ್ಲಿಸಿದ್ರು, ಮುಗಿಸಿಬಿಟ್ರು! ನಿಖಿಲ್‌ ಸೋಲಿನ ಬಗ್ಗೆ ಹೆಚ್‌ಡಿಕೆ ಶಾಕಿಂಗ್ ಹೇಳಿಕೆ

Suvarna News   | Asianet News
Published : Nov 22, 2020, 01:21 PM ISTUpdated : Nov 22, 2020, 02:05 PM IST

ರಾಜಕೀಯದಿಂದ ನಿವೃತ್ತಿಯಾಗಬೇಕು ಅಂದುಕೊಂಡಿದ್ದೆ, ಆದರೆ, ನಿಮ್ಮ ಪ್ರೀತಿಗೆ ಅನ್ಯಾಯ ಮಾಡೋಕೆ ನನಗೆ ಇಷ್ಟವಿಲ್ಲ, ಮಂಡ್ಯ ಜಿಲ್ಲೆಯನ್ನ ದೇವೇಗೌಡರ ಕುಟುಂಬ ಮರೆಯೋದಿಲ್ಲ ಎಂದು ಹೆಚ್‌.ಡಿ.ಕುಮಾರಸ್ವಾಮಿ

ಮಂಡ್ಯ(ನ.22): ನಿಖಿಲ್‌ಗೆ ಚುನಾವಣೆಗೆ ನಿಲ್ಲೋದು ಬೇಡ ಅಂತ ಹೇಳಿದ್ದೆ, ಎಲ್ಲರೂ ನಿಖಿಲ್‌ನನ್ನ ಚುನಾವಣೆಗೆ ನಿಲ್ಲಿಸಿದ್ರು, ಮುಗಿಸಿದ್ರು ಅಂತ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇಂದು(ಭಾನುವಾರ) ಮಂಡ್ಯ ಜಿಲ್ಲೆಯ ಬ್ಯಾಡರಹಳ್ಳಿಯಲ್ಲಿ ಮಾತನಾಡಿದ ಹೆಚ್‌ಡಿಕೆ ಪುತ್ರನ ಸೋಲನ್ನು ನೆನೆದು ಈನ ರೀತಿಯಾಗಿ ಹೇಳಿಕೆ ಕೊಟ್ಟಿದ್ದಾರೆ. 

ಮಂಗಳೂರು: ಕರಾವಳಿಯಲ್ಲಿ ಮತ್ತೆ ಲವ್‌ ಜಿಹಾದ್‌ ಸದ್ದು..!

ರಾಜಕೀಯದಿಂದ ನಿವೃತ್ತಿಯಾಗಬೇಕು ಅಂದುಕೊಂಡಿದ್ದೆ, ಆದರೆ, ನಿಮ್ಮ ಪ್ರೀತಿಗೆ ಅನ್ಯಾಯ ಮಾಡೋಕೆ ನನಗೆ ಇಷ್ಟವಿಲ್ಲ, ಮಂಡ್ಯ ಜಿಲ್ಲೆಯನ್ನ ದೇವೇಗೌಡರ ಕುಟುಂಬ ಮರೆಯೋದಿಲ್ಲ ಎಂದು ಹೇಳಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!