ನಿಲ್ಲಿಸಿದ್ರು, ಮುಗಿಸಿಬಿಟ್ರು! ನಿಖಿಲ್‌ ಸೋಲಿನ ಬಗ್ಗೆ ಹೆಚ್‌ಡಿಕೆ ಶಾಕಿಂಗ್ ಹೇಳಿಕೆ

ನಿಲ್ಲಿಸಿದ್ರು, ಮುಗಿಸಿಬಿಟ್ರು! ನಿಖಿಲ್‌ ಸೋಲಿನ ಬಗ್ಗೆ ಹೆಚ್‌ಡಿಕೆ ಶಾಕಿಂಗ್ ಹೇಳಿಕೆ

Published : Nov 22, 2020, 01:21 PM ISTUpdated : Nov 22, 2020, 02:05 PM IST

ರಾಜಕೀಯದಿಂದ ನಿವೃತ್ತಿಯಾಗಬೇಕು ಅಂದುಕೊಂಡಿದ್ದೆ, ಆದರೆ, ನಿಮ್ಮ ಪ್ರೀತಿಗೆ ಅನ್ಯಾಯ ಮಾಡೋಕೆ ನನಗೆ ಇಷ್ಟವಿಲ್ಲ, ಮಂಡ್ಯ ಜಿಲ್ಲೆಯನ್ನ ದೇವೇಗೌಡರ ಕುಟುಂಬ ಮರೆಯೋದಿಲ್ಲ ಎಂದು ಹೆಚ್‌.ಡಿ.ಕುಮಾರಸ್ವಾಮಿ

ಮಂಡ್ಯ(ನ.22): ನಿಖಿಲ್‌ಗೆ ಚುನಾವಣೆಗೆ ನಿಲ್ಲೋದು ಬೇಡ ಅಂತ ಹೇಳಿದ್ದೆ, ಎಲ್ಲರೂ ನಿಖಿಲ್‌ನನ್ನ ಚುನಾವಣೆಗೆ ನಿಲ್ಲಿಸಿದ್ರು, ಮುಗಿಸಿದ್ರು ಅಂತ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇಂದು(ಭಾನುವಾರ) ಮಂಡ್ಯ ಜಿಲ್ಲೆಯ ಬ್ಯಾಡರಹಳ್ಳಿಯಲ್ಲಿ ಮಾತನಾಡಿದ ಹೆಚ್‌ಡಿಕೆ ಪುತ್ರನ ಸೋಲನ್ನು ನೆನೆದು ಈನ ರೀತಿಯಾಗಿ ಹೇಳಿಕೆ ಕೊಟ್ಟಿದ್ದಾರೆ. 

ಮಂಗಳೂರು: ಕರಾವಳಿಯಲ್ಲಿ ಮತ್ತೆ ಲವ್‌ ಜಿಹಾದ್‌ ಸದ್ದು..!

ರಾಜಕೀಯದಿಂದ ನಿವೃತ್ತಿಯಾಗಬೇಕು ಅಂದುಕೊಂಡಿದ್ದೆ, ಆದರೆ, ನಿಮ್ಮ ಪ್ರೀತಿಗೆ ಅನ್ಯಾಯ ಮಾಡೋಕೆ ನನಗೆ ಇಷ್ಟವಿಲ್ಲ, ಮಂಡ್ಯ ಜಿಲ್ಲೆಯನ್ನ ದೇವೇಗೌಡರ ಕುಟುಂಬ ಮರೆಯೋದಿಲ್ಲ ಎಂದು ಹೇಳಿದ್ದಾರೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?