ನಿಲ್ಲಿಸಿದ್ರು, ಮುಗಿಸಿಬಿಟ್ರು! ನಿಖಿಲ್‌ ಸೋಲಿನ ಬಗ್ಗೆ ಹೆಚ್‌ಡಿಕೆ ಶಾಕಿಂಗ್ ಹೇಳಿಕೆ

ನಿಲ್ಲಿಸಿದ್ರು, ಮುಗಿಸಿಬಿಟ್ರು! ನಿಖಿಲ್‌ ಸೋಲಿನ ಬಗ್ಗೆ ಹೆಚ್‌ಡಿಕೆ ಶಾಕಿಂಗ್ ಹೇಳಿಕೆ

Suvarna News   | Asianet News
Published : Nov 22, 2020, 01:21 PM ISTUpdated : Nov 22, 2020, 02:05 PM IST

ರಾಜಕೀಯದಿಂದ ನಿವೃತ್ತಿಯಾಗಬೇಕು ಅಂದುಕೊಂಡಿದ್ದೆ, ಆದರೆ, ನಿಮ್ಮ ಪ್ರೀತಿಗೆ ಅನ್ಯಾಯ ಮಾಡೋಕೆ ನನಗೆ ಇಷ್ಟವಿಲ್ಲ, ಮಂಡ್ಯ ಜಿಲ್ಲೆಯನ್ನ ದೇವೇಗೌಡರ ಕುಟುಂಬ ಮರೆಯೋದಿಲ್ಲ ಎಂದು ಹೆಚ್‌.ಡಿ.ಕುಮಾರಸ್ವಾಮಿ

ಮಂಡ್ಯ(ನ.22): ನಿಖಿಲ್‌ಗೆ ಚುನಾವಣೆಗೆ ನಿಲ್ಲೋದು ಬೇಡ ಅಂತ ಹೇಳಿದ್ದೆ, ಎಲ್ಲರೂ ನಿಖಿಲ್‌ನನ್ನ ಚುನಾವಣೆಗೆ ನಿಲ್ಲಿಸಿದ್ರು, ಮುಗಿಸಿದ್ರು ಅಂತ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇಂದು(ಭಾನುವಾರ) ಮಂಡ್ಯ ಜಿಲ್ಲೆಯ ಬ್ಯಾಡರಹಳ್ಳಿಯಲ್ಲಿ ಮಾತನಾಡಿದ ಹೆಚ್‌ಡಿಕೆ ಪುತ್ರನ ಸೋಲನ್ನು ನೆನೆದು ಈನ ರೀತಿಯಾಗಿ ಹೇಳಿಕೆ ಕೊಟ್ಟಿದ್ದಾರೆ. 

ಮಂಗಳೂರು: ಕರಾವಳಿಯಲ್ಲಿ ಮತ್ತೆ ಲವ್‌ ಜಿಹಾದ್‌ ಸದ್ದು..!

ರಾಜಕೀಯದಿಂದ ನಿವೃತ್ತಿಯಾಗಬೇಕು ಅಂದುಕೊಂಡಿದ್ದೆ, ಆದರೆ, ನಿಮ್ಮ ಪ್ರೀತಿಗೆ ಅನ್ಯಾಯ ಮಾಡೋಕೆ ನನಗೆ ಇಷ್ಟವಿಲ್ಲ, ಮಂಡ್ಯ ಜಿಲ್ಲೆಯನ್ನ ದೇವೇಗೌಡರ ಕುಟುಂಬ ಮರೆಯೋದಿಲ್ಲ ಎಂದು ಹೇಳಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?