ನಿಲ್ಲಿಸಿದ್ರು, ಮುಗಿಸಿಬಿಟ್ರು! ನಿಖಿಲ್‌ ಸೋಲಿನ ಬಗ್ಗೆ ಹೆಚ್‌ಡಿಕೆ ಶಾಕಿಂಗ್ ಹೇಳಿಕೆ

ನಿಲ್ಲಿಸಿದ್ರು, ಮುಗಿಸಿಬಿಟ್ರು! ನಿಖಿಲ್‌ ಸೋಲಿನ ಬಗ್ಗೆ ಹೆಚ್‌ಡಿಕೆ ಶಾಕಿಂಗ್ ಹೇಳಿಕೆ

Suvarna News   | Asianet News
Published : Nov 22, 2020, 01:21 PM ISTUpdated : Nov 22, 2020, 02:05 PM IST

ರಾಜಕೀಯದಿಂದ ನಿವೃತ್ತಿಯಾಗಬೇಕು ಅಂದುಕೊಂಡಿದ್ದೆ, ಆದರೆ, ನಿಮ್ಮ ಪ್ರೀತಿಗೆ ಅನ್ಯಾಯ ಮಾಡೋಕೆ ನನಗೆ ಇಷ್ಟವಿಲ್ಲ, ಮಂಡ್ಯ ಜಿಲ್ಲೆಯನ್ನ ದೇವೇಗೌಡರ ಕುಟುಂಬ ಮರೆಯೋದಿಲ್ಲ ಎಂದು ಹೆಚ್‌.ಡಿ.ಕುಮಾರಸ್ವಾಮಿ

ಮಂಡ್ಯ(ನ.22): ನಿಖಿಲ್‌ಗೆ ಚುನಾವಣೆಗೆ ನಿಲ್ಲೋದು ಬೇಡ ಅಂತ ಹೇಳಿದ್ದೆ, ಎಲ್ಲರೂ ನಿಖಿಲ್‌ನನ್ನ ಚುನಾವಣೆಗೆ ನಿಲ್ಲಿಸಿದ್ರು, ಮುಗಿಸಿದ್ರು ಅಂತ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇಂದು(ಭಾನುವಾರ) ಮಂಡ್ಯ ಜಿಲ್ಲೆಯ ಬ್ಯಾಡರಹಳ್ಳಿಯಲ್ಲಿ ಮಾತನಾಡಿದ ಹೆಚ್‌ಡಿಕೆ ಪುತ್ರನ ಸೋಲನ್ನು ನೆನೆದು ಈನ ರೀತಿಯಾಗಿ ಹೇಳಿಕೆ ಕೊಟ್ಟಿದ್ದಾರೆ. 

ಮಂಗಳೂರು: ಕರಾವಳಿಯಲ್ಲಿ ಮತ್ತೆ ಲವ್‌ ಜಿಹಾದ್‌ ಸದ್ದು..!

ರಾಜಕೀಯದಿಂದ ನಿವೃತ್ತಿಯಾಗಬೇಕು ಅಂದುಕೊಂಡಿದ್ದೆ, ಆದರೆ, ನಿಮ್ಮ ಪ್ರೀತಿಗೆ ಅನ್ಯಾಯ ಮಾಡೋಕೆ ನನಗೆ ಇಷ್ಟವಿಲ್ಲ, ಮಂಡ್ಯ ಜಿಲ್ಲೆಯನ್ನ ದೇವೇಗೌಡರ ಕುಟುಂಬ ಮರೆಯೋದಿಲ್ಲ ಎಂದು ಹೇಳಿದ್ದಾರೆ. 
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್