ನಿಲ್ಲಿಸಿದ್ರು, ಮುಗಿಸಿಬಿಟ್ರು! ನಿಖಿಲ್‌ ಸೋಲಿನ ಬಗ್ಗೆ ಹೆಚ್‌ಡಿಕೆ ಶಾಕಿಂಗ್ ಹೇಳಿಕೆ

ನಿಲ್ಲಿಸಿದ್ರು, ಮುಗಿಸಿಬಿಟ್ರು! ನಿಖಿಲ್‌ ಸೋಲಿನ ಬಗ್ಗೆ ಹೆಚ್‌ಡಿಕೆ ಶಾಕಿಂಗ್ ಹೇಳಿಕೆ

Suvarna News   | Asianet News
Published : Nov 22, 2020, 01:21 PM ISTUpdated : Nov 22, 2020, 02:05 PM IST

ರಾಜಕೀಯದಿಂದ ನಿವೃತ್ತಿಯಾಗಬೇಕು ಅಂದುಕೊಂಡಿದ್ದೆ, ಆದರೆ, ನಿಮ್ಮ ಪ್ರೀತಿಗೆ ಅನ್ಯಾಯ ಮಾಡೋಕೆ ನನಗೆ ಇಷ್ಟವಿಲ್ಲ, ಮಂಡ್ಯ ಜಿಲ್ಲೆಯನ್ನ ದೇವೇಗೌಡರ ಕುಟುಂಬ ಮರೆಯೋದಿಲ್ಲ ಎಂದು ಹೆಚ್‌.ಡಿ.ಕುಮಾರಸ್ವಾಮಿ

ಮಂಡ್ಯ(ನ.22): ನಿಖಿಲ್‌ಗೆ ಚುನಾವಣೆಗೆ ನಿಲ್ಲೋದು ಬೇಡ ಅಂತ ಹೇಳಿದ್ದೆ, ಎಲ್ಲರೂ ನಿಖಿಲ್‌ನನ್ನ ಚುನಾವಣೆಗೆ ನಿಲ್ಲಿಸಿದ್ರು, ಮುಗಿಸಿದ್ರು ಅಂತ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇಂದು(ಭಾನುವಾರ) ಮಂಡ್ಯ ಜಿಲ್ಲೆಯ ಬ್ಯಾಡರಹಳ್ಳಿಯಲ್ಲಿ ಮಾತನಾಡಿದ ಹೆಚ್‌ಡಿಕೆ ಪುತ್ರನ ಸೋಲನ್ನು ನೆನೆದು ಈನ ರೀತಿಯಾಗಿ ಹೇಳಿಕೆ ಕೊಟ್ಟಿದ್ದಾರೆ. 

ಮಂಗಳೂರು: ಕರಾವಳಿಯಲ್ಲಿ ಮತ್ತೆ ಲವ್‌ ಜಿಹಾದ್‌ ಸದ್ದು..!

ರಾಜಕೀಯದಿಂದ ನಿವೃತ್ತಿಯಾಗಬೇಕು ಅಂದುಕೊಂಡಿದ್ದೆ, ಆದರೆ, ನಿಮ್ಮ ಪ್ರೀತಿಗೆ ಅನ್ಯಾಯ ಮಾಡೋಕೆ ನನಗೆ ಇಷ್ಟವಿಲ್ಲ, ಮಂಡ್ಯ ಜಿಲ್ಲೆಯನ್ನ ದೇವೇಗೌಡರ ಕುಟುಂಬ ಮರೆಯೋದಿಲ್ಲ ಎಂದು ಹೇಳಿದ್ದಾರೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!