ಮಂಡ್ಯ ಹೋರಾಟ ರಾಜಕೀಯ ಲೆಕ್ಕಾಚಾರ..! ಹಿಂದುತ್ವದ ಮೂಲಕ ಎಂಟ್ರಿ ಕೊಡಲು ಕುಮಾರಸ್ವಾಮಿ ಸಜ್ಜು..?

ಮಂಡ್ಯ ಹೋರಾಟ ರಾಜಕೀಯ ಲೆಕ್ಕಾಚಾರ..! ಹಿಂದುತ್ವದ ಮೂಲಕ ಎಂಟ್ರಿ ಕೊಡಲು ಕುಮಾರಸ್ವಾಮಿ ಸಜ್ಜು..?

Published : Jan 30, 2024, 12:59 PM ISTUpdated : Jan 30, 2024, 01:00 PM IST

ಕೇಸರಿ ಶಾಲು ಧರಿಸಿ ಹನುಮ ಧ್ವಜ ಹೋರಾಟದಲ್ಲಿ ಎಚ್‌ಡಿಕೆ..!
ಕಾಂಗ್ರೆಸ್ ವಿರುದ್ಧ ಅಬ್ಬರಿಸಿದ ಬೊಬ್ಬರಿಸಿದ ಮೈತ್ರಿ ನಾಯಕರು..!
ಅದೇ ಸ್ಥಳದಲ್ಲಿ ಹನುಮ ಧ್ವಜಾರೋಹಣಕ್ಕಾಗಿ ಡಿಸಿಗೆ ಮನವಿ ಪತ್ರ

ಲೋಕಸಭಾ ಚುನಾವಣಾ ಹೊತ್ತಲ್ಲಿ ಬಿಜೆಪಿ(BJP)-ಜೆಡಿಎಸ್(JDS) ಮೈತ್ರಿ ನಾಯಕರು ಹನುಮ ಧ್ವಜ(Hanuma flag) ಅಸ್ತ್ರವನ್ನು ಸರಿಯಾಗಿ ಉಪಯೋಗಿಸಿಕೊಳ್ಳುತ್ತಿದ್ದಾರೆ. ನಿನ್ನೆ ಮಂಡ್ಯದಲ್ಲಿ(Mandya) ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ದಳಪತಿಗಳು ಭಾಗಿಯಾಗೋ ಮೂಲಕ ಮೈತ್ರಿಯನ್ನು ಇನ್ನಷ್ಟು ಗಟ್ಟಿ ಮಾಡಿಕೊಂಡಿದ್ದಾರೆ. ಒಕ್ಕಲಿಗರ ಕೋಟೆಯಲ್ಲಿ ಮೈತ್ರಿ ನಾಯಕರು ಮೊದಲ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಬಿಜೆಪಿ ನಾಯಕರೊಂದಿಗೆ ಮಂಡ್ಯದಲ್ಲಿ ಹೆಚ್‌.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಹನುಮ ಧ್ವಜ ಬಿಜೆಪಿ ಮತ್ತು ಜೆಡಿಎಸ್‌ ನಾಯಕರ ದೋಸ್ತಿಯನ್ನು ಗಟ್ಟಿ ಮಾಡಿದೆ. ಬಿಜೆಪಿಗೆ ಮೋದಿ ಬೆಂಬಲಿಸುವ ಮತಗಳು ಬರಬೇಕಾಗಿರುವುದು ಅನಿವಾರ್ಯವಾಗಿದೆ. ಹೀಗಾಗಿ ಈ ಕಾರಣಕ್ಕೆ ಕೇಸರಿ ಶಾಲನ್ನು ಕುಮಾರಸ್ವಾಮಿ ಹಾಕಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಮಂಡ್ಯದ ಹನುಮ ಧ್ವಜದ ಹಿಂದಿದೆ ರೋಚಕ ಕತೆ, ತಪ್ಪು ಯಾರದ್ದು?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more