ಮಂಡ್ಯ ಹೋರಾಟ ರಾಜಕೀಯ ಲೆಕ್ಕಾಚಾರ..! ಹಿಂದುತ್ವದ ಮೂಲಕ ಎಂಟ್ರಿ ಕೊಡಲು ಕುಮಾರಸ್ವಾಮಿ ಸಜ್ಜು..?

ಮಂಡ್ಯ ಹೋರಾಟ ರಾಜಕೀಯ ಲೆಕ್ಕಾಚಾರ..! ಹಿಂದುತ್ವದ ಮೂಲಕ ಎಂಟ್ರಿ ಕೊಡಲು ಕುಮಾರಸ್ವಾಮಿ ಸಜ್ಜು..?

Published : Jan 30, 2024, 12:59 PM ISTUpdated : Jan 30, 2024, 01:00 PM IST

ಕೇಸರಿ ಶಾಲು ಧರಿಸಿ ಹನುಮ ಧ್ವಜ ಹೋರಾಟದಲ್ಲಿ ಎಚ್‌ಡಿಕೆ..!
ಕಾಂಗ್ರೆಸ್ ವಿರುದ್ಧ ಅಬ್ಬರಿಸಿದ ಬೊಬ್ಬರಿಸಿದ ಮೈತ್ರಿ ನಾಯಕರು..!
ಅದೇ ಸ್ಥಳದಲ್ಲಿ ಹನುಮ ಧ್ವಜಾರೋಹಣಕ್ಕಾಗಿ ಡಿಸಿಗೆ ಮನವಿ ಪತ್ರ

ಲೋಕಸಭಾ ಚುನಾವಣಾ ಹೊತ್ತಲ್ಲಿ ಬಿಜೆಪಿ(BJP)-ಜೆಡಿಎಸ್(JDS) ಮೈತ್ರಿ ನಾಯಕರು ಹನುಮ ಧ್ವಜ(Hanuma flag) ಅಸ್ತ್ರವನ್ನು ಸರಿಯಾಗಿ ಉಪಯೋಗಿಸಿಕೊಳ್ಳುತ್ತಿದ್ದಾರೆ. ನಿನ್ನೆ ಮಂಡ್ಯದಲ್ಲಿ(Mandya) ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ದಳಪತಿಗಳು ಭಾಗಿಯಾಗೋ ಮೂಲಕ ಮೈತ್ರಿಯನ್ನು ಇನ್ನಷ್ಟು ಗಟ್ಟಿ ಮಾಡಿಕೊಂಡಿದ್ದಾರೆ. ಒಕ್ಕಲಿಗರ ಕೋಟೆಯಲ್ಲಿ ಮೈತ್ರಿ ನಾಯಕರು ಮೊದಲ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಬಿಜೆಪಿ ನಾಯಕರೊಂದಿಗೆ ಮಂಡ್ಯದಲ್ಲಿ ಹೆಚ್‌.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಹನುಮ ಧ್ವಜ ಬಿಜೆಪಿ ಮತ್ತು ಜೆಡಿಎಸ್‌ ನಾಯಕರ ದೋಸ್ತಿಯನ್ನು ಗಟ್ಟಿ ಮಾಡಿದೆ. ಬಿಜೆಪಿಗೆ ಮೋದಿ ಬೆಂಬಲಿಸುವ ಮತಗಳು ಬರಬೇಕಾಗಿರುವುದು ಅನಿವಾರ್ಯವಾಗಿದೆ. ಹೀಗಾಗಿ ಈ ಕಾರಣಕ್ಕೆ ಕೇಸರಿ ಶಾಲನ್ನು ಕುಮಾರಸ್ವಾಮಿ ಹಾಕಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಮಂಡ್ಯದ ಹನುಮ ಧ್ವಜದ ಹಿಂದಿದೆ ರೋಚಕ ಕತೆ, ತಪ್ಪು ಯಾರದ್ದು?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more