ಮಂಡ್ಯ ಹೋರಾಟ ರಾಜಕೀಯ ಲೆಕ್ಕಾಚಾರ..! ಹಿಂದುತ್ವದ ಮೂಲಕ ಎಂಟ್ರಿ ಕೊಡಲು ಕುಮಾರಸ್ವಾಮಿ ಸಜ್ಜು..?

ಮಂಡ್ಯ ಹೋರಾಟ ರಾಜಕೀಯ ಲೆಕ್ಕಾಚಾರ..! ಹಿಂದುತ್ವದ ಮೂಲಕ ಎಂಟ್ರಿ ಕೊಡಲು ಕುಮಾರಸ್ವಾಮಿ ಸಜ್ಜು..?

Published : Jan 30, 2024, 12:59 PM ISTUpdated : Jan 30, 2024, 01:00 PM IST

ಕೇಸರಿ ಶಾಲು ಧರಿಸಿ ಹನುಮ ಧ್ವಜ ಹೋರಾಟದಲ್ಲಿ ಎಚ್‌ಡಿಕೆ..!
ಕಾಂಗ್ರೆಸ್ ವಿರುದ್ಧ ಅಬ್ಬರಿಸಿದ ಬೊಬ್ಬರಿಸಿದ ಮೈತ್ರಿ ನಾಯಕರು..!
ಅದೇ ಸ್ಥಳದಲ್ಲಿ ಹನುಮ ಧ್ವಜಾರೋಹಣಕ್ಕಾಗಿ ಡಿಸಿಗೆ ಮನವಿ ಪತ್ರ

ಲೋಕಸಭಾ ಚುನಾವಣಾ ಹೊತ್ತಲ್ಲಿ ಬಿಜೆಪಿ(BJP)-ಜೆಡಿಎಸ್(JDS) ಮೈತ್ರಿ ನಾಯಕರು ಹನುಮ ಧ್ವಜ(Hanuma flag) ಅಸ್ತ್ರವನ್ನು ಸರಿಯಾಗಿ ಉಪಯೋಗಿಸಿಕೊಳ್ಳುತ್ತಿದ್ದಾರೆ. ನಿನ್ನೆ ಮಂಡ್ಯದಲ್ಲಿ(Mandya) ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ದಳಪತಿಗಳು ಭಾಗಿಯಾಗೋ ಮೂಲಕ ಮೈತ್ರಿಯನ್ನು ಇನ್ನಷ್ಟು ಗಟ್ಟಿ ಮಾಡಿಕೊಂಡಿದ್ದಾರೆ. ಒಕ್ಕಲಿಗರ ಕೋಟೆಯಲ್ಲಿ ಮೈತ್ರಿ ನಾಯಕರು ಮೊದಲ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಬಿಜೆಪಿ ನಾಯಕರೊಂದಿಗೆ ಮಂಡ್ಯದಲ್ಲಿ ಹೆಚ್‌.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಹನುಮ ಧ್ವಜ ಬಿಜೆಪಿ ಮತ್ತು ಜೆಡಿಎಸ್‌ ನಾಯಕರ ದೋಸ್ತಿಯನ್ನು ಗಟ್ಟಿ ಮಾಡಿದೆ. ಬಿಜೆಪಿಗೆ ಮೋದಿ ಬೆಂಬಲಿಸುವ ಮತಗಳು ಬರಬೇಕಾಗಿರುವುದು ಅನಿವಾರ್ಯವಾಗಿದೆ. ಹೀಗಾಗಿ ಈ ಕಾರಣಕ್ಕೆ ಕೇಸರಿ ಶಾಲನ್ನು ಕುಮಾರಸ್ವಾಮಿ ಹಾಕಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಮಂಡ್ಯದ ಹನುಮ ಧ್ವಜದ ಹಿಂದಿದೆ ರೋಚಕ ಕತೆ, ತಪ್ಪು ಯಾರದ್ದು?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more