ನನಗೆ ಕೆಲವರು ದಾರಿ ತಪ್ಪಿಸುವ ಮಾಹಿತಿ ನೀಡಿದ್ದರು, ಇವತ್ತು ನನ್ನ ಕಣ್ಣು ತೆರೆದಿದೆ: ಹೆಚ್‌.ಡಿ.ಕುಮಾರಸ್ವಾಮಿ

ನನಗೆ ಕೆಲವರು ದಾರಿ ತಪ್ಪಿಸುವ ಮಾಹಿತಿ ನೀಡಿದ್ದರು, ಇವತ್ತು ನನ್ನ ಕಣ್ಣು ತೆರೆದಿದೆ: ಹೆಚ್‌.ಡಿ.ಕುಮಾರಸ್ವಾಮಿ

Published : Dec 10, 2023, 03:46 PM IST

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆದ  ಕ್ರೀಡೋತ್ಸವದಲ್ಲಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಮಾತನಾಡಿದರು.
 


ಮಂಗಳೂರು: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ(Kalladka Sri Rama Vidyakendra) ನಡೆದ ಕ್ರೀಡೋತ್ಸವದಲ್ಲಿ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ(HD Kumaraswamy) ಮಾತನಾಡಿ, ಹಿಂದೆ ಪ್ರಭಾಕರ್ ಭಟ್(Kalladka Prabhakar Bhatt) ಅವರ ಬಗ್ಗೆ ಹೆಚ್ಚಿನ ಮಾಹಿತಿ ಇರಲಿಲ್ಲ. ಕಾರ್ಯಕ್ರಮ ಜೀವನದ ಅವಿಸ್ಮರಣೀಯ ಕ್ಷಣವಾಗಿದೆ ಎಂದು ಅವರು ಹೇಳಿದರು. ಇಲ್ಲಿ ಅತ್ಯುತ್ತಮ ಶಿಕ್ಷಣ ಕೊಡಲಾಗುತ್ತಿದೆ. ಇದು ಸ್ಮರಿಸಿಕೊಳ್ಳುವ ಸಂದರ್ಭವಾಗಿದೆ. ದೇಶದ ಕೀರ್ತಿ ಎತ್ತಿ ಹಿಡಿದ ವಿಜ್ಞಾನಿ ಈ‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಈ‌ ಕಾರ್ಯಕ್ರಮ ಅಷ್ಟು ಸುಲಭವಾಗಿ ಮಾಡಲು ಸಾಧ್ಯವಿಲ್ಲ. ಗುರುಕುಲ ಪರಂಪರೆಯನ್ನು ಸಂಸ್ಕೃತಿಗಳನ್ನು ನೀಡಲಾಗುತ್ತಿದೆ. ಉತ್ತಮ ಶಿಸ್ತಿನ ಬದಕನ್ನು ಕಲಿಸಿಲಾಗುತ್ತಿದೆ. ಮಾನವೀಯತೆ ವಿಕಸನವನ್ನು ಇಲ್ಲಿ ನೀಡಲಾಗುತ್ತಿದೆ. ಈ‌ ಕಾರ್ಯಕ್ರಮಕ್ಕೆ ಬಾರದೇ ಇದ್ರೆ ಜೀವನದಲ್ಲಿ ದೊಡ್ಡ ನಷ್ಟವಾಗುತ್ತಿತ್ತು. ಗ್ರಾಮೀಣ ಪ್ರದೇಶದ ಕಲೆಗಳನ್ನು ಮಕ್ಕಳ ಮೂಲಕ ಮಾಡಿಸಿದ್ದಾರೆ. ಚಂದ್ರಯಾನ ಉಡಾವಣೆಯನ್ನು ಕಣ್ಣಿಗೆ ಕಟ್ಟುವ ಹಾಗೆ ತೋರಿಸಿದ್ದೀರಿ. ಮಕ್ಕಳಿದ್ದಾಗ ರಾಮನ ಭಜನೆ ಮಾಡಿದ್ದನ್ನು ಇವತ್ತು ಮತ್ತೆ ನೆನಪಿಸಿದ್ದೀರಿ. ಪ್ರಭಾಕರ್ ಭಟ್ ಬದುಕಿನ ಒಳ್ಳೆಯ ನಡವಳಿಕೆ ಕಲಿಸುವ ನಿಟ್ಟಿನಲ್ಲಿ ಸರ್ಕಾರದ ಕಣ್ಣು ತೆರೆಸುತ್ತಿದ್ದೀರಿ. ಕುಮಾರಸ್ವಾಮಿ ಹಿಂದೆ ಒಂದು ರೀತಿ ಮಾತನಾಡುತ್ತಿದ್ರು. ಈಗ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೀರಲ್ವಾ ಅಂತ ಯೋಚಿಸಿರಬಹುದು. ನನ್ನನ್ನು ಕೆಲವರು ದಾರಿ ತಪ್ಪಿಸುವ ಮಾಹಿತಿ ನೀಡಿದ್ದರು, ಇವತ್ತು ನನ್ನ ಕಣ್ಣು ತೆರೆದಿದೆ. ನನ್ನಲ್ಲಿ ತಪ್ಪುಗಳಾಗಿದೆ, ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಭಾಷಣದ ಕೊನೆಗೆ ಜೈ ಶೀರಾಮ್ ಘೋಷಣೆಯನ್ನು ಕುಮಾರಸ್ವಾಮಿ ಕೂಗಿದರು.

ಇದನ್ನೂ ವೀಕ್ಷಿಸಿ:  40 ಚುನಾವಣೆಗಳು, 22 ವಿಜಯಗಳು, ಮೋದಿ ನವಾಶ್ವಮೇಧ..! ಜಾಗತಿಕ ನಾಯಕರನ್ನು ಮೀರಿಸಿದ್ದು ಹೇಗೆ ಗಜಕೇಸರಿ..?

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more