ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌! ರಾಹುಲ್‌ ಗಾಂಧಿ ವಿರುದ್ಧ ಏಕವಚನದಲ್ಲೇ ಕಿಡಿಕಾರಿದ ಹೆಚ್‌ಡಿಕೆ!

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌! ರಾಹುಲ್‌ ಗಾಂಧಿ ವಿರುದ್ಧ ಏಕವಚನದಲ್ಲೇ ಕಿಡಿಕಾರಿದ ಹೆಚ್‌ಡಿಕೆ!

Published : May 07, 2024, 03:30 PM ISTUpdated : May 07, 2024, 03:31 PM IST

ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣದ ಬಗ್ಗೆ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಜ್ವಲ್‌ ರೇವಣ್ಣ (Prajwal Revanna) ಅವರ ವಿಡಿಯೋ ಇವೆ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Pendrive case) ಸಂಬಂಧಿಸಿದಂತೆ ದಿನಕ್ಕೊಂದು ಹೊಸ ಹೊಸ ಬೆಳವಣಿಗೆ ಕಂಡುಬರುತ್ತಿವೆ. ಈ ನಡುವೆ ಪ್ರಕರಣ ಸಂಬಂಧ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿರುವ ಮಾಜಿ ಸಿಎಮ್‌ ಹೆಚ್‌ಡಿ ಕುಮಾರಸ್ವಾಮಿ(Former CM HD Kumaraswamy), ರಾಹುಲ್ ಗಾಂಧಿ (Rahul Gandhi) ವಿರುದ್ಧ ಕಿಡಿಕಾರಿದ್ದಾರೆ. ರಾಹುಲ್‌ ಅವರು ಪ್ರಜ್ವಲ್ ಕೇಸ್‌ನಲ್ಲಿ ಅಪ್ರಾಪ್ತರು ಇದ್ದಾರೆ ಅಂದಿದ್ದಾರೆ, ಯಾವ ಆಧಾರದ ಮೇಲೆ  ರಾಹುಲ್ ಮಾತಾಡಿದ್ದಾನೆ,  ಎಸ್ಐಟಿ ರಾಹುಲ್‌ಗೆ ಏಕೆ ನೋಟಿಸ್ ಕೊಟ್ಟಿಲ್ಲ ಎಂದು ಏಕವಚನದಲ್ಲೇ ಪ್ರಶ್ನೆ ಮಾಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ, ಅಮಿತ್ ಶಾ (Prime Minister Modi, Amit Shah) ಎಳೆದು ತಂದಿದ್ದೀರಿ, ಪ್ರಜ್ವಲ್ ವಿರುದ್ಧ 2900 ಕೇಸ್ ಅಂತ ಹೇಳ್ತಿದ್ರಿ, ಈವರೆಗೂ ಎಷ್ಟು ಜನ ದೂರು ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯಗೆ (CM Siddaramaiah) ಹೆಚ್‌ಡಿಕೆ ಪ್ರಶ್ನೆ ಮಾಡಿದ್ದಾರೆ. ಹಾಗೆಯೇ ಈ ಸಂಬಂಧ ಹೇಳಿಕೆ ನೀಡಿದ್ದ ಹಾಸನ ಡಿಸಿ ವಿರುದ್ಧವೂ ಮಾತನಾಡಿ, ಕೋಲಾರದಲ್ಲಿ ನೀವು ನಿನ್ನ ಗಂಡ ಏನ್ ಮಾಡಿದ್ದೀರಿ ಗೊತ್ತಿದೆ ಎಂದು ಬಾಂಬ್‌ ಸಿಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ನಮ್ಮ ನಾಯಕರಾದ ಡಿಕೆ ಶಿವಕುಮಾರ್‌, ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ:ಶ್ರೇಯಸ್ ಪಟೇಲ್

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more