ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌! ರಾಹುಲ್‌ ಗಾಂಧಿ ವಿರುದ್ಧ ಏಕವಚನದಲ್ಲೇ ಕಿಡಿಕಾರಿದ ಹೆಚ್‌ಡಿಕೆ!

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌! ರಾಹುಲ್‌ ಗಾಂಧಿ ವಿರುದ್ಧ ಏಕವಚನದಲ್ಲೇ ಕಿಡಿಕಾರಿದ ಹೆಚ್‌ಡಿಕೆ!

Published : May 07, 2024, 03:30 PM ISTUpdated : May 07, 2024, 03:31 PM IST

ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣದ ಬಗ್ಗೆ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಜ್ವಲ್‌ ರೇವಣ್ಣ (Prajwal Revanna) ಅವರ ವಿಡಿಯೋ ಇವೆ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Pendrive case) ಸಂಬಂಧಿಸಿದಂತೆ ದಿನಕ್ಕೊಂದು ಹೊಸ ಹೊಸ ಬೆಳವಣಿಗೆ ಕಂಡುಬರುತ್ತಿವೆ. ಈ ನಡುವೆ ಪ್ರಕರಣ ಸಂಬಂಧ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿರುವ ಮಾಜಿ ಸಿಎಮ್‌ ಹೆಚ್‌ಡಿ ಕುಮಾರಸ್ವಾಮಿ(Former CM HD Kumaraswamy), ರಾಹುಲ್ ಗಾಂಧಿ (Rahul Gandhi) ವಿರುದ್ಧ ಕಿಡಿಕಾರಿದ್ದಾರೆ. ರಾಹುಲ್‌ ಅವರು ಪ್ರಜ್ವಲ್ ಕೇಸ್‌ನಲ್ಲಿ ಅಪ್ರಾಪ್ತರು ಇದ್ದಾರೆ ಅಂದಿದ್ದಾರೆ, ಯಾವ ಆಧಾರದ ಮೇಲೆ  ರಾಹುಲ್ ಮಾತಾಡಿದ್ದಾನೆ,  ಎಸ್ಐಟಿ ರಾಹುಲ್‌ಗೆ ಏಕೆ ನೋಟಿಸ್ ಕೊಟ್ಟಿಲ್ಲ ಎಂದು ಏಕವಚನದಲ್ಲೇ ಪ್ರಶ್ನೆ ಮಾಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ, ಅಮಿತ್ ಶಾ (Prime Minister Modi, Amit Shah) ಎಳೆದು ತಂದಿದ್ದೀರಿ, ಪ್ರಜ್ವಲ್ ವಿರುದ್ಧ 2900 ಕೇಸ್ ಅಂತ ಹೇಳ್ತಿದ್ರಿ, ಈವರೆಗೂ ಎಷ್ಟು ಜನ ದೂರು ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯಗೆ (CM Siddaramaiah) ಹೆಚ್‌ಡಿಕೆ ಪ್ರಶ್ನೆ ಮಾಡಿದ್ದಾರೆ. ಹಾಗೆಯೇ ಈ ಸಂಬಂಧ ಹೇಳಿಕೆ ನೀಡಿದ್ದ ಹಾಸನ ಡಿಸಿ ವಿರುದ್ಧವೂ ಮಾತನಾಡಿ, ಕೋಲಾರದಲ್ಲಿ ನೀವು ನಿನ್ನ ಗಂಡ ಏನ್ ಮಾಡಿದ್ದೀರಿ ಗೊತ್ತಿದೆ ಎಂದು ಬಾಂಬ್‌ ಸಿಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ನಮ್ಮ ನಾಯಕರಾದ ಡಿಕೆ ಶಿವಕುಮಾರ್‌, ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ:ಶ್ರೇಯಸ್ ಪಟೇಲ್

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more