Halal Row: ಕಲಾಪದಲ್ಲಿಯೂ ಹಲಾಲ್ ಪ್ರತಿಧ್ವನಿ, HDK ಓದಿದ ಕರಪತ್ರ

Halal Row: ಕಲಾಪದಲ್ಲಿಯೂ ಹಲಾಲ್ ಪ್ರತಿಧ್ವನಿ, HDK ಓದಿದ ಕರಪತ್ರ

Published : Mar 30, 2022, 05:31 PM IST

* ವಿಧಾನಸಭೆಯಲ್ಲಿಯೂ ಪ್ರತಿಧ್ವನಿಸಿದ ಹಲಾಲ್ ವಿಚಾರ
* ಹಿಂದು ಸಂಘಟನೆ ಕರಪತ್ರ ಓದಿದ ಮಾಜಿ  ಸಿಎಂ ಎಚ್‌ಡಿಕೆ
* ಈ ರೀತಿಯ  ಬೆಳವಣಿಗೆಗಳು ಸಮಾಜಕ್ಕೆ ಮಾರಕ
* ಯುಗಾದಿ ನಂತರದ ಹೊಸದೊಡಕು ಆಚರಣೆ

ಬೆಂಗಳೂರು(ಮಾ. 30)  ಹಲಾಲ್ (Halal Meat) ವಿಚಾರ ವಿಧಾನಸಭೆಯಲ್ಲಿಯೂ (Karnataka Legislative Assembly)ಪ್ರತಿಧ್ವನಿಸಿದೆ.  ಈ ಬಗ್ಗೆ  ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಮಾತನಾಡಿದ್ದಾರೆ. ಹಿಂದು (Hindu) ಸಂಘಟನೆಗಳ ಕರಪತ್ರವನ್ನು ಕುಮಾರಸ್ವಾಮಿ ಓದಿ ಹೇಳಿದ್ದಾರೆ.

ಕೊಲ್ಲೂರು ಬಳಿಕ ಮೇಲುಕೋಟೆಗೆ ಎಂಟ್ರಿಯಾದ ಸಲಾಂ ಮಂಗಳಾರತಿ ವಿವಾದ

ನಾವು ಮಾಂಸದಂಗಡಿಯಿಂದ ತರುವ ಮಾಂಸವನ್ನು ಪೂಜೆಗೆ ಇಡುವುದಿಲ್ಲ. ಗುಡ್ಡೆ ಮಾಂಸ ಮಾಡಿ  ಪಾಲು ಹಾಕಿಕೊಳ್ಳುತ್ತೇವೆ. ಇಂಥ ವಿಚಾರ ಇಟ್ಟುಕೊಂಡು ಪ್ರಚಾರ ಮಾಡುವುದು ಸರಿ ಅಲ್ಲ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more