ಮತ್ತೊಮ್ಮೆ ಸಾಫ್ಟ್ ಹಿಂದುತ್ವ ಪ್ರದರ್ಶನಕ್ಕೆ ಮುಂದಾದ್ರ ಹೆಚ್‌ಡಿಕೆ ? ಕಲ್ಲಡ್ಕ ಪ್ರಭಾಕರ್ ಶಾಲೆಗೆ ಭೇಟಿ !

ಮತ್ತೊಮ್ಮೆ ಸಾಫ್ಟ್ ಹಿಂದುತ್ವ ಪ್ರದರ್ಶನಕ್ಕೆ ಮುಂದಾದ್ರ ಹೆಚ್‌ಡಿಕೆ ? ಕಲ್ಲಡ್ಕ ಪ್ರಭಾಕರ್ ಶಾಲೆಗೆ ಭೇಟಿ !

Published : Dec 05, 2023, 11:41 AM IST

ಪ್ರಭಾಕರ ಭಟ್ ವಿರುದ್ಧವೇ ಹಲವು ಬಾರಿ ಗುಡುಗಿದ್ದ ಕುಮಾರಸ್ವಾಮಿ
ಈಗ ಕಲ್ಲಡ್ಕ ಶಾಲೆಯ ಕ್ರೀಡೋತ್ಸವದಲ್ಲೇ ಭಾಗಿಯಾಗುತ್ತಿರುವ ಎಚ್ಡಿಕೆ
ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆಯಲ್ಲಿ ನಡೆಯಲಿರೋ ಕ್ರೀಡೋತ್ಸವ

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಬಳಿಕ ಹಿಂದುತ್ವದೆಡೆಗೆ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ವಾಲುತ್ತಿದ್ದಂತೆ ಕಾಣುತ್ತಿದೆ. ಮತ್ತೊಮ್ಮೆ ಸಾಫ್ಟ್ ಹಿಂದುತ್ವ ಪ್ರದರ್ಶನಕ್ಕೆ ಹೆಚ್‌ಡಿಕೆ ಮುಂದಾದ್ರ ಎಂಬ ಪ್ರಶ್ನೆ ಉದ್ಭವಿಸಿದೆ. ಹೆಚ್‌.ಡಿ.ಕುಮಾರಸ್ವಾಮಿ ದತ್ತಮಾಲೆ ವಿಚಾರ ಬೆನ್ನಲ್ಲೇ ಕಲ್ಲಡ್ಕ ಪ್ರಭಾಕರ್‌ ಶಾಲೆಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಕಲ್ಲಡ್ಕ ಶ್ರೀರಾಮ ಶಾಲೆಯ(Kalladka Sri Rama School) ಕ್ರೀಡೋತ್ಸವಕ್ಕೆ ಹೆಚ್‌ಡಿಕೆ ಚೀಫ್ ಗೆಸ್ಟ್ ಆಗಿ ಹೋಗಲಿದ್ದಾರೆ. ಹೆಚ್‌ಡಿಕೆಗೆ RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್(Kalladka Prabhakar Bhat) ಆಹ್ವಾನ ನೀಡಿದ್ದಾರೆ. ಡೆಸೆಂಬರ್ 9, ಶನಿವಾರ ಸಂಜೆ ಅದ್ದೂರಿ ಕ್ರೀಡೋತ್ಸವ ನಡೆಯಲಿದೆ. ದ‌ಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ. ಹೆಚ್‌ಡಿಕೆ ಮತ್ತು ಕಲ್ಲಡ್ಕ ಭಟ್ ನಡುವೆ ಸೈದ್ದಾಂತಿಕ ಭಿನ್ನಾಬಿಪ್ರಾಯವಿದೆ. ಹಿಂದೆ ಆರ್ಎಸ್ಎಸ್ ನಿಷೇಧದ ಬಗ್ಗೆ ಹೆಚ್‌ಡಿಕೆ ಹೇಳಿಕೆ ನೀಡಿದ್ದರು. ಹೆಚ್‌ಡಿಕೆ ಜೊತೆ ಬಿಜೆಪಿ ಶಾಸಕ ಯತ್ನಾಳ್ ಭಾಗಿಯಾಗಲಿದ್ದಾರೆ. ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆಯಲ್ಲಿ ನಡೆಯಲಿರೋ ಕ್ರೀಡೋತ್ಸವ.

ಇದನ್ನೂ ವೀಕ್ಷಿಸಿ:  ಪಂಚರಾಜ್ಯ ಫಲಿತಾಂಶ..I.N.D.I.A ಮೈತ್ರಿ ಮೇಲೆ ಏನು ಪರಿಣಾಮ ?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more