ಮತ್ತೊಮ್ಮೆ ಸಾಫ್ಟ್ ಹಿಂದುತ್ವ ಪ್ರದರ್ಶನಕ್ಕೆ ಮುಂದಾದ್ರ ಹೆಚ್‌ಡಿಕೆ ? ಕಲ್ಲಡ್ಕ ಪ್ರಭಾಕರ್ ಶಾಲೆಗೆ ಭೇಟಿ !

ಮತ್ತೊಮ್ಮೆ ಸಾಫ್ಟ್ ಹಿಂದುತ್ವ ಪ್ರದರ್ಶನಕ್ಕೆ ಮುಂದಾದ್ರ ಹೆಚ್‌ಡಿಕೆ ? ಕಲ್ಲಡ್ಕ ಪ್ರಭಾಕರ್ ಶಾಲೆಗೆ ಭೇಟಿ !

Published : Dec 05, 2023, 11:41 AM IST

ಪ್ರಭಾಕರ ಭಟ್ ವಿರುದ್ಧವೇ ಹಲವು ಬಾರಿ ಗುಡುಗಿದ್ದ ಕುಮಾರಸ್ವಾಮಿ
ಈಗ ಕಲ್ಲಡ್ಕ ಶಾಲೆಯ ಕ್ರೀಡೋತ್ಸವದಲ್ಲೇ ಭಾಗಿಯಾಗುತ್ತಿರುವ ಎಚ್ಡಿಕೆ
ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆಯಲ್ಲಿ ನಡೆಯಲಿರೋ ಕ್ರೀಡೋತ್ಸವ

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಬಳಿಕ ಹಿಂದುತ್ವದೆಡೆಗೆ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ವಾಲುತ್ತಿದ್ದಂತೆ ಕಾಣುತ್ತಿದೆ. ಮತ್ತೊಮ್ಮೆ ಸಾಫ್ಟ್ ಹಿಂದುತ್ವ ಪ್ರದರ್ಶನಕ್ಕೆ ಹೆಚ್‌ಡಿಕೆ ಮುಂದಾದ್ರ ಎಂಬ ಪ್ರಶ್ನೆ ಉದ್ಭವಿಸಿದೆ. ಹೆಚ್‌.ಡಿ.ಕುಮಾರಸ್ವಾಮಿ ದತ್ತಮಾಲೆ ವಿಚಾರ ಬೆನ್ನಲ್ಲೇ ಕಲ್ಲಡ್ಕ ಪ್ರಭಾಕರ್‌ ಶಾಲೆಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಕಲ್ಲಡ್ಕ ಶ್ರೀರಾಮ ಶಾಲೆಯ(Kalladka Sri Rama School) ಕ್ರೀಡೋತ್ಸವಕ್ಕೆ ಹೆಚ್‌ಡಿಕೆ ಚೀಫ್ ಗೆಸ್ಟ್ ಆಗಿ ಹೋಗಲಿದ್ದಾರೆ. ಹೆಚ್‌ಡಿಕೆಗೆ RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್(Kalladka Prabhakar Bhat) ಆಹ್ವಾನ ನೀಡಿದ್ದಾರೆ. ಡೆಸೆಂಬರ್ 9, ಶನಿವಾರ ಸಂಜೆ ಅದ್ದೂರಿ ಕ್ರೀಡೋತ್ಸವ ನಡೆಯಲಿದೆ. ದ‌ಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ. ಹೆಚ್‌ಡಿಕೆ ಮತ್ತು ಕಲ್ಲಡ್ಕ ಭಟ್ ನಡುವೆ ಸೈದ್ದಾಂತಿಕ ಭಿನ್ನಾಬಿಪ್ರಾಯವಿದೆ. ಹಿಂದೆ ಆರ್ಎಸ್ಎಸ್ ನಿಷೇಧದ ಬಗ್ಗೆ ಹೆಚ್‌ಡಿಕೆ ಹೇಳಿಕೆ ನೀಡಿದ್ದರು. ಹೆಚ್‌ಡಿಕೆ ಜೊತೆ ಬಿಜೆಪಿ ಶಾಸಕ ಯತ್ನಾಳ್ ಭಾಗಿಯಾಗಲಿದ್ದಾರೆ. ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆಯಲ್ಲಿ ನಡೆಯಲಿರೋ ಕ್ರೀಡೋತ್ಸವ.

ಇದನ್ನೂ ವೀಕ್ಷಿಸಿ:  ಪಂಚರಾಜ್ಯ ಫಲಿತಾಂಶ..I.N.D.I.A ಮೈತ್ರಿ ಮೇಲೆ ಏನು ಪರಿಣಾಮ ?

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more