ಮತ್ತೊಮ್ಮೆ ಸಾಫ್ಟ್ ಹಿಂದುತ್ವ ಪ್ರದರ್ಶನಕ್ಕೆ ಮುಂದಾದ್ರ ಹೆಚ್‌ಡಿಕೆ ? ಕಲ್ಲಡ್ಕ ಪ್ರಭಾಕರ್ ಶಾಲೆಗೆ ಭೇಟಿ !

ಮತ್ತೊಮ್ಮೆ ಸಾಫ್ಟ್ ಹಿಂದುತ್ವ ಪ್ರದರ್ಶನಕ್ಕೆ ಮುಂದಾದ್ರ ಹೆಚ್‌ಡಿಕೆ ? ಕಲ್ಲಡ್ಕ ಪ್ರಭಾಕರ್ ಶಾಲೆಗೆ ಭೇಟಿ !

Published : Dec 05, 2023, 11:41 AM IST

ಪ್ರಭಾಕರ ಭಟ್ ವಿರುದ್ಧವೇ ಹಲವು ಬಾರಿ ಗುಡುಗಿದ್ದ ಕುಮಾರಸ್ವಾಮಿ
ಈಗ ಕಲ್ಲಡ್ಕ ಶಾಲೆಯ ಕ್ರೀಡೋತ್ಸವದಲ್ಲೇ ಭಾಗಿಯಾಗುತ್ತಿರುವ ಎಚ್ಡಿಕೆ
ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆಯಲ್ಲಿ ನಡೆಯಲಿರೋ ಕ್ರೀಡೋತ್ಸವ

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಬಳಿಕ ಹಿಂದುತ್ವದೆಡೆಗೆ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ವಾಲುತ್ತಿದ್ದಂತೆ ಕಾಣುತ್ತಿದೆ. ಮತ್ತೊಮ್ಮೆ ಸಾಫ್ಟ್ ಹಿಂದುತ್ವ ಪ್ರದರ್ಶನಕ್ಕೆ ಹೆಚ್‌ಡಿಕೆ ಮುಂದಾದ್ರ ಎಂಬ ಪ್ರಶ್ನೆ ಉದ್ಭವಿಸಿದೆ. ಹೆಚ್‌.ಡಿ.ಕುಮಾರಸ್ವಾಮಿ ದತ್ತಮಾಲೆ ವಿಚಾರ ಬೆನ್ನಲ್ಲೇ ಕಲ್ಲಡ್ಕ ಪ್ರಭಾಕರ್‌ ಶಾಲೆಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಕಲ್ಲಡ್ಕ ಶ್ರೀರಾಮ ಶಾಲೆಯ(Kalladka Sri Rama School) ಕ್ರೀಡೋತ್ಸವಕ್ಕೆ ಹೆಚ್‌ಡಿಕೆ ಚೀಫ್ ಗೆಸ್ಟ್ ಆಗಿ ಹೋಗಲಿದ್ದಾರೆ. ಹೆಚ್‌ಡಿಕೆಗೆ RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್(Kalladka Prabhakar Bhat) ಆಹ್ವಾನ ನೀಡಿದ್ದಾರೆ. ಡೆಸೆಂಬರ್ 9, ಶನಿವಾರ ಸಂಜೆ ಅದ್ದೂರಿ ಕ್ರೀಡೋತ್ಸವ ನಡೆಯಲಿದೆ. ದ‌ಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ. ಹೆಚ್‌ಡಿಕೆ ಮತ್ತು ಕಲ್ಲಡ್ಕ ಭಟ್ ನಡುವೆ ಸೈದ್ದಾಂತಿಕ ಭಿನ್ನಾಬಿಪ್ರಾಯವಿದೆ. ಹಿಂದೆ ಆರ್ಎಸ್ಎಸ್ ನಿಷೇಧದ ಬಗ್ಗೆ ಹೆಚ್‌ಡಿಕೆ ಹೇಳಿಕೆ ನೀಡಿದ್ದರು. ಹೆಚ್‌ಡಿಕೆ ಜೊತೆ ಬಿಜೆಪಿ ಶಾಸಕ ಯತ್ನಾಳ್ ಭಾಗಿಯಾಗಲಿದ್ದಾರೆ. ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆಯಲ್ಲಿ ನಡೆಯಲಿರೋ ಕ್ರೀಡೋತ್ಸವ.

ಇದನ್ನೂ ವೀಕ್ಷಿಸಿ:  ಪಂಚರಾಜ್ಯ ಫಲಿತಾಂಶ..I.N.D.I.A ಮೈತ್ರಿ ಮೇಲೆ ಏನು ಪರಿಣಾಮ ?

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more