ಮತ್ತೊಮ್ಮೆ ಸಾಫ್ಟ್ ಹಿಂದುತ್ವ ಪ್ರದರ್ಶನಕ್ಕೆ ಮುಂದಾದ್ರ ಹೆಚ್‌ಡಿಕೆ ? ಕಲ್ಲಡ್ಕ ಪ್ರಭಾಕರ್ ಶಾಲೆಗೆ ಭೇಟಿ !

ಮತ್ತೊಮ್ಮೆ ಸಾಫ್ಟ್ ಹಿಂದುತ್ವ ಪ್ರದರ್ಶನಕ್ಕೆ ಮುಂದಾದ್ರ ಹೆಚ್‌ಡಿಕೆ ? ಕಲ್ಲಡ್ಕ ಪ್ರಭಾಕರ್ ಶಾಲೆಗೆ ಭೇಟಿ !

Published : Dec 05, 2023, 11:41 AM IST

ಪ್ರಭಾಕರ ಭಟ್ ವಿರುದ್ಧವೇ ಹಲವು ಬಾರಿ ಗುಡುಗಿದ್ದ ಕುಮಾರಸ್ವಾಮಿ
ಈಗ ಕಲ್ಲಡ್ಕ ಶಾಲೆಯ ಕ್ರೀಡೋತ್ಸವದಲ್ಲೇ ಭಾಗಿಯಾಗುತ್ತಿರುವ ಎಚ್ಡಿಕೆ
ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆಯಲ್ಲಿ ನಡೆಯಲಿರೋ ಕ್ರೀಡೋತ್ಸವ

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಬಳಿಕ ಹಿಂದುತ್ವದೆಡೆಗೆ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ವಾಲುತ್ತಿದ್ದಂತೆ ಕಾಣುತ್ತಿದೆ. ಮತ್ತೊಮ್ಮೆ ಸಾಫ್ಟ್ ಹಿಂದುತ್ವ ಪ್ರದರ್ಶನಕ್ಕೆ ಹೆಚ್‌ಡಿಕೆ ಮುಂದಾದ್ರ ಎಂಬ ಪ್ರಶ್ನೆ ಉದ್ಭವಿಸಿದೆ. ಹೆಚ್‌.ಡಿ.ಕುಮಾರಸ್ವಾಮಿ ದತ್ತಮಾಲೆ ವಿಚಾರ ಬೆನ್ನಲ್ಲೇ ಕಲ್ಲಡ್ಕ ಪ್ರಭಾಕರ್‌ ಶಾಲೆಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಕಲ್ಲಡ್ಕ ಶ್ರೀರಾಮ ಶಾಲೆಯ(Kalladka Sri Rama School) ಕ್ರೀಡೋತ್ಸವಕ್ಕೆ ಹೆಚ್‌ಡಿಕೆ ಚೀಫ್ ಗೆಸ್ಟ್ ಆಗಿ ಹೋಗಲಿದ್ದಾರೆ. ಹೆಚ್‌ಡಿಕೆಗೆ RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್(Kalladka Prabhakar Bhat) ಆಹ್ವಾನ ನೀಡಿದ್ದಾರೆ. ಡೆಸೆಂಬರ್ 9, ಶನಿವಾರ ಸಂಜೆ ಅದ್ದೂರಿ ಕ್ರೀಡೋತ್ಸವ ನಡೆಯಲಿದೆ. ದ‌ಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ. ಹೆಚ್‌ಡಿಕೆ ಮತ್ತು ಕಲ್ಲಡ್ಕ ಭಟ್ ನಡುವೆ ಸೈದ್ದಾಂತಿಕ ಭಿನ್ನಾಬಿಪ್ರಾಯವಿದೆ. ಹಿಂದೆ ಆರ್ಎಸ್ಎಸ್ ನಿಷೇಧದ ಬಗ್ಗೆ ಹೆಚ್‌ಡಿಕೆ ಹೇಳಿಕೆ ನೀಡಿದ್ದರು. ಹೆಚ್‌ಡಿಕೆ ಜೊತೆ ಬಿಜೆಪಿ ಶಾಸಕ ಯತ್ನಾಳ್ ಭಾಗಿಯಾಗಲಿದ್ದಾರೆ. ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆಯಲ್ಲಿ ನಡೆಯಲಿರೋ ಕ್ರೀಡೋತ್ಸವ.

ಇದನ್ನೂ ವೀಕ್ಷಿಸಿ:  ಪಂಚರಾಜ್ಯ ಫಲಿತಾಂಶ..I.N.D.I.A ಮೈತ್ರಿ ಮೇಲೆ ಏನು ಪರಿಣಾಮ ?

56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
Read more