ಮತ್ತೊಮ್ಮೆ ಸಾಫ್ಟ್ ಹಿಂದುತ್ವ ಪ್ರದರ್ಶನಕ್ಕೆ ಮುಂದಾದ್ರ ಹೆಚ್‌ಡಿಕೆ ? ಕಲ್ಲಡ್ಕ ಪ್ರಭಾಕರ್ ಶಾಲೆಗೆ ಭೇಟಿ !

ಮತ್ತೊಮ್ಮೆ ಸಾಫ್ಟ್ ಹಿಂದುತ್ವ ಪ್ರದರ್ಶನಕ್ಕೆ ಮುಂದಾದ್ರ ಹೆಚ್‌ಡಿಕೆ ? ಕಲ್ಲಡ್ಕ ಪ್ರಭಾಕರ್ ಶಾಲೆಗೆ ಭೇಟಿ !

Published : Dec 05, 2023, 11:41 AM IST

ಪ್ರಭಾಕರ ಭಟ್ ವಿರುದ್ಧವೇ ಹಲವು ಬಾರಿ ಗುಡುಗಿದ್ದ ಕುಮಾರಸ್ವಾಮಿ
ಈಗ ಕಲ್ಲಡ್ಕ ಶಾಲೆಯ ಕ್ರೀಡೋತ್ಸವದಲ್ಲೇ ಭಾಗಿಯಾಗುತ್ತಿರುವ ಎಚ್ಡಿಕೆ
ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆಯಲ್ಲಿ ನಡೆಯಲಿರೋ ಕ್ರೀಡೋತ್ಸವ

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಬಳಿಕ ಹಿಂದುತ್ವದೆಡೆಗೆ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ವಾಲುತ್ತಿದ್ದಂತೆ ಕಾಣುತ್ತಿದೆ. ಮತ್ತೊಮ್ಮೆ ಸಾಫ್ಟ್ ಹಿಂದುತ್ವ ಪ್ರದರ್ಶನಕ್ಕೆ ಹೆಚ್‌ಡಿಕೆ ಮುಂದಾದ್ರ ಎಂಬ ಪ್ರಶ್ನೆ ಉದ್ಭವಿಸಿದೆ. ಹೆಚ್‌.ಡಿ.ಕುಮಾರಸ್ವಾಮಿ ದತ್ತಮಾಲೆ ವಿಚಾರ ಬೆನ್ನಲ್ಲೇ ಕಲ್ಲಡ್ಕ ಪ್ರಭಾಕರ್‌ ಶಾಲೆಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಕಲ್ಲಡ್ಕ ಶ್ರೀರಾಮ ಶಾಲೆಯ(Kalladka Sri Rama School) ಕ್ರೀಡೋತ್ಸವಕ್ಕೆ ಹೆಚ್‌ಡಿಕೆ ಚೀಫ್ ಗೆಸ್ಟ್ ಆಗಿ ಹೋಗಲಿದ್ದಾರೆ. ಹೆಚ್‌ಡಿಕೆಗೆ RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್(Kalladka Prabhakar Bhat) ಆಹ್ವಾನ ನೀಡಿದ್ದಾರೆ. ಡೆಸೆಂಬರ್ 9, ಶನಿವಾರ ಸಂಜೆ ಅದ್ದೂರಿ ಕ್ರೀಡೋತ್ಸವ ನಡೆಯಲಿದೆ. ದ‌ಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ. ಹೆಚ್‌ಡಿಕೆ ಮತ್ತು ಕಲ್ಲಡ್ಕ ಭಟ್ ನಡುವೆ ಸೈದ್ದಾಂತಿಕ ಭಿನ್ನಾಬಿಪ್ರಾಯವಿದೆ. ಹಿಂದೆ ಆರ್ಎಸ್ಎಸ್ ನಿಷೇಧದ ಬಗ್ಗೆ ಹೆಚ್‌ಡಿಕೆ ಹೇಳಿಕೆ ನೀಡಿದ್ದರು. ಹೆಚ್‌ಡಿಕೆ ಜೊತೆ ಬಿಜೆಪಿ ಶಾಸಕ ಯತ್ನಾಳ್ ಭಾಗಿಯಾಗಲಿದ್ದಾರೆ. ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆಯಲ್ಲಿ ನಡೆಯಲಿರೋ ಕ್ರೀಡೋತ್ಸವ.

ಇದನ್ನೂ ವೀಕ್ಷಿಸಿ:  ಪಂಚರಾಜ್ಯ ಫಲಿತಾಂಶ..I.N.D.I.A ಮೈತ್ರಿ ಮೇಲೆ ಏನು ಪರಿಣಾಮ ?

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more