ಶಿರೂರು ಗುಡ್ಡ ಕುಸಿತ ಪ್ರಕರಣ: ಸ್ಥಳಕ್ಕೆ ಹೆಚ್‌ಡಿಕೆ ಭೇಟಿ.. ಮಾಧ್ಯಮಗಳಿಗೆ ಜಿಲ್ಲಾಡಳಿತದಿಂದ ತಡೆ

ಶಿರೂರು ಗುಡ್ಡ ಕುಸಿತ ಪ್ರಕರಣ: ಸ್ಥಳಕ್ಕೆ ಹೆಚ್‌ಡಿಕೆ ಭೇಟಿ.. ಮಾಧ್ಯಮಗಳಿಗೆ ಜಿಲ್ಲಾಡಳಿತದಿಂದ ತಡೆ

Published : Jul 20, 2024, 03:26 PM ISTUpdated : Jul 20, 2024, 03:28 PM IST

ಗುಡ್ಡ ಕುಸಿತ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಭೇಟಿ ಮಾಡಿದ ಹಿನ್ನಲೆ ಮಾಧ್ಯಮಕ್ಕೆ ತಡೆ ವಿಧಿಸಲಾಗಿದೆ.
 

ಉತ್ತರ ಕನ್ನಡ: ಕಾರವಾರದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ (Landslide in Ankola) ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ(HD Kumaraswamy) ಮಾತನಾಡಿದ್ದು, ರಕ್ಷಣಾ ಕಾರ್ಯದಲ್ಲೂ ಸೇಡಿನ ರಾಜಕೀಯ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಕಾರ್ಯಾಚರಣೆ ಸ್ಥಳದಿಂದ 5 ಕಿ.ಮೀ ದೂರದಲ್ಲೇ ಅವರನ್ನು ತಡೆಯಲಾಗಿದೆಯಂತೆ. ಗುಡ್ಡ ಕುಸಿತ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಭೇಟಿ ಮಾಡಿದ ಹಿನ್ನಲೆ ಮಾಧ್ಯಮಕ್ಕೆ ತಡೆ(Media ban) ವಿಧಿಸಲಾಗಿದೆ. ಮಾಧ್ಯಮಗಳಿಗೆ ಜಿಲ್ಲಾಡಳಿತ ಬ್ಯಾರಿಕೇಡ್ ಹಾಕಿ ತಡೆ ಹಿಡಿದಿದೆ. ಹೆಚ್‌ಡಿಕೆ ವೀಕ್ಷಣೆ ಸುದ್ದಿ ಮಾಡದಂತೆ ತಡೆಯಲಾಗಿದೆ. ಹೆಚ್‌ಡಿಕೆ ಭೇಟಿ ಸುದ್ದಿ ಮಾಡದಂತೆ ತಡೆಯಲು ಯತ್ನಿಸಲಾಗಿದೆ. ರಾಜ್ಯ ಸರ್ಕಾರದಿಂದ ರಕ್ಷಣಾ ಕಾರ್ಯದಲ್ಲೂ ರಾಜಕಾರಣ ಮಾಡಲಾಗುತ್ತಿದೆ. ನಿನ್ನೆವರೆಗೂ ಅವಕಾಶ ನೀಡಿದ್ದ ಜಿಲ್ಲಾಡಳಿತ, ಹೆಚ್‌ಡಿಕೆ ಭೇಟಿ ಹಿನ್ನೆಲೆ ಇಂದು ಏಕಾಏಕಿ ತಡೆ ನೀಡಿದೆ.

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ದರ್ಶನ್ ಗ್ಯಾಂಗ್‌ಗೆ ಸಂಕಷ್ಟ: ಪೊಲೀಸರ ಕೈ ಸೇರಿದ ಮರಣೋತ್ತರ ಪರೀಕ್ಷಾ ವರದಿ

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more