ಶಿರೂರು ಗುಡ್ಡ ಕುಸಿತ ಪ್ರಕರಣ: ಸ್ಥಳಕ್ಕೆ ಹೆಚ್‌ಡಿಕೆ ಭೇಟಿ.. ಮಾಧ್ಯಮಗಳಿಗೆ ಜಿಲ್ಲಾಡಳಿತದಿಂದ ತಡೆ

ಶಿರೂರು ಗುಡ್ಡ ಕುಸಿತ ಪ್ರಕರಣ: ಸ್ಥಳಕ್ಕೆ ಹೆಚ್‌ಡಿಕೆ ಭೇಟಿ.. ಮಾಧ್ಯಮಗಳಿಗೆ ಜಿಲ್ಲಾಡಳಿತದಿಂದ ತಡೆ

Published : Jul 20, 2024, 03:26 PM ISTUpdated : Jul 20, 2024, 03:28 PM IST

ಗುಡ್ಡ ಕುಸಿತ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಭೇಟಿ ಮಾಡಿದ ಹಿನ್ನಲೆ ಮಾಧ್ಯಮಕ್ಕೆ ತಡೆ ವಿಧಿಸಲಾಗಿದೆ.
 

ಉತ್ತರ ಕನ್ನಡ: ಕಾರವಾರದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ (Landslide in Ankola) ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ(HD Kumaraswamy) ಮಾತನಾಡಿದ್ದು, ರಕ್ಷಣಾ ಕಾರ್ಯದಲ್ಲೂ ಸೇಡಿನ ರಾಜಕೀಯ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಕಾರ್ಯಾಚರಣೆ ಸ್ಥಳದಿಂದ 5 ಕಿ.ಮೀ ದೂರದಲ್ಲೇ ಅವರನ್ನು ತಡೆಯಲಾಗಿದೆಯಂತೆ. ಗುಡ್ಡ ಕುಸಿತ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಭೇಟಿ ಮಾಡಿದ ಹಿನ್ನಲೆ ಮಾಧ್ಯಮಕ್ಕೆ ತಡೆ(Media ban) ವಿಧಿಸಲಾಗಿದೆ. ಮಾಧ್ಯಮಗಳಿಗೆ ಜಿಲ್ಲಾಡಳಿತ ಬ್ಯಾರಿಕೇಡ್ ಹಾಕಿ ತಡೆ ಹಿಡಿದಿದೆ. ಹೆಚ್‌ಡಿಕೆ ವೀಕ್ಷಣೆ ಸುದ್ದಿ ಮಾಡದಂತೆ ತಡೆಯಲಾಗಿದೆ. ಹೆಚ್‌ಡಿಕೆ ಭೇಟಿ ಸುದ್ದಿ ಮಾಡದಂತೆ ತಡೆಯಲು ಯತ್ನಿಸಲಾಗಿದೆ. ರಾಜ್ಯ ಸರ್ಕಾರದಿಂದ ರಕ್ಷಣಾ ಕಾರ್ಯದಲ್ಲೂ ರಾಜಕಾರಣ ಮಾಡಲಾಗುತ್ತಿದೆ. ನಿನ್ನೆವರೆಗೂ ಅವಕಾಶ ನೀಡಿದ್ದ ಜಿಲ್ಲಾಡಳಿತ, ಹೆಚ್‌ಡಿಕೆ ಭೇಟಿ ಹಿನ್ನೆಲೆ ಇಂದು ಏಕಾಏಕಿ ತಡೆ ನೀಡಿದೆ.

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ದರ್ಶನ್ ಗ್ಯಾಂಗ್‌ಗೆ ಸಂಕಷ್ಟ: ಪೊಲೀಸರ ಕೈ ಸೇರಿದ ಮರಣೋತ್ತರ ಪರೀಕ್ಷಾ ವರದಿ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more