'ಜನ ಮಾತಾಡುತ್ತಾರೆ,  ಎಚ್‌ಡಿಕೆ ಕೇಳಿಸಿಕೊಳ್ಳಬೇಕಾಗುತ್ತದೆ'  ಮುಗಿಯದ ಕನ್ನಂಬಾಡಿ ಕದನ

'ಜನ ಮಾತಾಡುತ್ತಾರೆ,  ಎಚ್‌ಡಿಕೆ ಕೇಳಿಸಿಕೊಳ್ಳಬೇಕಾಗುತ್ತದೆ'  ಮುಗಿಯದ ಕನ್ನಂಬಾಡಿ ಕದನ

Published : Jul 10, 2021, 11:44 PM ISTUpdated : Jul 10, 2021, 11:49 PM IST

*  ಮುಗಿಯದ ಸುಮಲತಾ  ಕುಮಾರಸ್ವಾಮಿ ಕದನ
* ಆರೋಪ-ಪ್ರತ್ಯಾರೋಪಗಳ ಸುರಿಮಳೆ
* ಸುಮಲತಾ ಕ್ಷಮೆ ಕೇಳಲು ಜೆಡಿಎಸ್ ಕಾರ್ಯಕರ್ತರ ಒತ್ತಾಯ
* ಅವರು ಹೇಳಿದಂತೆ ನಡೆದುಕೊಳ್ಳಲು ಸಾಧ್ಯವಿಲ್ಲ; ಸುಮಲತಾ

ಬೆಂಗಳೂರು(ಜು.  10)  ಕನ್ನಂಬಾಡಿ ಕದನ ಸದ್ಯಕ್ಕೆ ಮುಗಿಯುವ ಲಕ್ಷಣ ಸದ್ಯಕ್ಕೆ ಕಾಣುತ್ತಿಲ್ಲ. ರಾಜ್ಯದಲ್ಲಿ ಮತ್ತೆ ಅದೇ ವಿಚಾರ ಪ್ರತಿಧ್ವನಿಸುತ್ತಿದೆ. ಸುಮಲತಾ ಕ್ಷಮೆ ಕೇಳಬೇಕು ಎನ್ನುವುದು ಜೆಡಿಎಸ್ ಕಾರ್ಯಕರ್ತರ ಒತ್ತಾಯ.

ಕನ್ನಂಬಾಡಿ ಡ್ಯಾಂ ಅಸಲಿ ಕತೆ ತೆರೆದಿಟ್ಟ ಕವರ್ ಸ್ಟೋರಿ

ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮನೆಗೆ ನುಗ್ಗುವ ಯತ್ನವೂ ನಡೆದಿದೆ. ಒಂದು ಟೈಮ್ ಬರುತ್ತದೆ ಆಗ ಜನ ಮಾತನಾಡುತ್ತಾರೆ. ಕುಮಾರಸ್ವಾಮಿ ಕೇಳಿಸಿಕೊಳ್ಳಬೇಕಾಗುತ್ತದೆ ಎಂದು ಸುಮಲತಾ ಕೆಂಡ ಕಾರಿದರು.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!