'ಜನ ಮಾತಾಡುತ್ತಾರೆ,  ಎಚ್‌ಡಿಕೆ ಕೇಳಿಸಿಕೊಳ್ಳಬೇಕಾಗುತ್ತದೆ'  ಮುಗಿಯದ ಕನ್ನಂಬಾಡಿ ಕದನ

'ಜನ ಮಾತಾಡುತ್ತಾರೆ,  ಎಚ್‌ಡಿಕೆ ಕೇಳಿಸಿಕೊಳ್ಳಬೇಕಾಗುತ್ತದೆ'  ಮುಗಿಯದ ಕನ್ನಂಬಾಡಿ ಕದನ

Published : Jul 10, 2021, 11:44 PM ISTUpdated : Jul 10, 2021, 11:49 PM IST

*  ಮುಗಿಯದ ಸುಮಲತಾ  ಕುಮಾರಸ್ವಾಮಿ ಕದನ
* ಆರೋಪ-ಪ್ರತ್ಯಾರೋಪಗಳ ಸುರಿಮಳೆ
* ಸುಮಲತಾ ಕ್ಷಮೆ ಕೇಳಲು ಜೆಡಿಎಸ್ ಕಾರ್ಯಕರ್ತರ ಒತ್ತಾಯ
* ಅವರು ಹೇಳಿದಂತೆ ನಡೆದುಕೊಳ್ಳಲು ಸಾಧ್ಯವಿಲ್ಲ; ಸುಮಲತಾ

ಬೆಂಗಳೂರು(ಜು.  10)  ಕನ್ನಂಬಾಡಿ ಕದನ ಸದ್ಯಕ್ಕೆ ಮುಗಿಯುವ ಲಕ್ಷಣ ಸದ್ಯಕ್ಕೆ ಕಾಣುತ್ತಿಲ್ಲ. ರಾಜ್ಯದಲ್ಲಿ ಮತ್ತೆ ಅದೇ ವಿಚಾರ ಪ್ರತಿಧ್ವನಿಸುತ್ತಿದೆ. ಸುಮಲತಾ ಕ್ಷಮೆ ಕೇಳಬೇಕು ಎನ್ನುವುದು ಜೆಡಿಎಸ್ ಕಾರ್ಯಕರ್ತರ ಒತ್ತಾಯ.

ಕನ್ನಂಬಾಡಿ ಡ್ಯಾಂ ಅಸಲಿ ಕತೆ ತೆರೆದಿಟ್ಟ ಕವರ್ ಸ್ಟೋರಿ

ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮನೆಗೆ ನುಗ್ಗುವ ಯತ್ನವೂ ನಡೆದಿದೆ. ಒಂದು ಟೈಮ್ ಬರುತ್ತದೆ ಆಗ ಜನ ಮಾತನಾಡುತ್ತಾರೆ. ಕುಮಾರಸ್ವಾಮಿ ಕೇಳಿಸಿಕೊಳ್ಳಬೇಕಾಗುತ್ತದೆ ಎಂದು ಸುಮಲತಾ ಕೆಂಡ ಕಾರಿದರು.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?