ರಾಜಕೀಯ ಮೇಲಾಟದಲ್ಲಿ ಗೆದ್ದಿದ್ದ ರೇವಣ್ಣ ಕುಟುಂಬ! 2019ರಲ್ಲಿ ನಿಖಿಲ್‌ಗೆ ಸೋಲು..2024ರಲ್ಲಿ ಕುಮಾರಸ್ವಾಮಿಗೆ ಗೆಲುವು!

ರಾಜಕೀಯ ಮೇಲಾಟದಲ್ಲಿ ಗೆದ್ದಿದ್ದ ರೇವಣ್ಣ ಕುಟುಂಬ! 2019ರಲ್ಲಿ ನಿಖಿಲ್‌ಗೆ ಸೋಲು..2024ರಲ್ಲಿ ಕುಮಾರಸ್ವಾಮಿಗೆ ಗೆಲುವು!

Published : Jul 01, 2024, 09:18 AM IST

ಅಂದು ರೇವಣ್ಣ ಫ್ಯಾಮಿಲಿ ಮುಟ್ಟಿದ್ದೆಲ್ಲ ಚಿನ್ನ..ಇಂದು ಮಕ್ಕಳಿಂದಲೇ ಸಂಕಷ್ಟ..!
5 ವರ್ಷದಲ್ಲಿ ‘ತಿರುಗಿತು ಕಾಲಚಕ್ರ’ ಹೆಚ್‌ಡಿಕೆ ಫ್ಯಾಮಿಲಿ vs ರೇವಣ್ಣ ಫ್ಯಾಮಿಲಿ..!
ಮಕ್ಕಳಿಬ್ಬರೂ ಜೈಲಿಗೆ, ಜೈಲುವಾಸ ನೋಡಿ ಬಂದ ರೇವಣ್ಣ, ಭವಾನಿ ಜಸ್ಟ್ ಮಿಸ್..!

ಒಂದು ಕಾಲದಲ್ಲಿ ದೊಡ್ಮನೆ ಕುಟುಂಬ ಮುಟ್ಟಿದೆಲ್ಲ ಚಿನ್ನ ಆಗಿತ್ತು. ಆದ್ರೀಗ ಮಕ್ಕಳಿಂದಲೇ ಸಂಕಷ್ಟ ಎದುರಾಗಿದೆ. ಒಂದು ಕಾಲದಲ್ಲಿ ಸಂಕಷ್ಟ ಎದುರಿಸುತ್ತಿದ್ದ ಹೆಚ್‌ಡಿಕೆ (HD Kumaraswamy), ಇಂದು ಅದನ್ನೆಲ್ಲಾ ಮೆಟ್ಟಿ ನಿಂತಿದ್ದಾರೆ. ಐದು ವರ್ಷದಲ್ಲಿ ಕಾಲಚಕ್ರ ತಿರುಗಿದ್ದು, ಇದೀಗ ರೇವಣ್ಣ(HD Revanna) ಕುಟುಂಬ ಸಂಕಷ್ಟದಲ್ಲಿ ಇದೆ. 2023ರಲ್ಲಿ ನಿಖಿಲ್ ಕುಮಾರಸ್ವಾಮಿ(Nikhil Kumaraswamy) ಮತ್ತೆ ಸೋಲು ಅನುಭವಿಸಿದ್ದರು. ಹೆಚ್‌ಡಿಕೆ ಕುಟುಂಬಕ್ಕೆ ಮತ್ತೆ ಆಘಾತ ಉಂಟಾಗಿತ್ತು. ಇದೀಗ ತಿರುಗಿದ ಕಾಲಚಕ್ರ, ಮಗ ಸೋತ ನೆಲದಿಂದಲೇ ಗೆದ್ದು ಹೆಚ್‌ಡಿಕೆ ಕೇಂದ್ರ ಮಂತ್ರಿಯಾಗಿದ್ದಾರೆ. ಮಕ್ಕಳಿಬ್ಬರೂ ಜೈಲಿಗೆ ಹೋದ್ರೆ, ರೇವಣ್ಣ ಜೈಲುವಾಸ ನೋಡಿ ಬಂದಿದ್ದಾರೆ. ಭವಾನಿ ಜಸ್ಟ್ ಮಿಸ್ ಆಗಿದ್ದಾರೆ.

ಇದನ್ನೂ ವೀಕ್ಷಿಸಿ:  500 ಗಂಟೆಗಳಲ್ಲಿ ನೂರಾರು ಸಾಕ್ಷಿಗಳು : ಅದೊಂದು ಎಚ್ಚರಿಕೆ ದರ್ಶನ್‌ ಕಡೆಗಣಿಸಿದ್ದೇ ತಪ್ಪಾಗಿ ಹೋಯ್ತಾ..?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more