ರಾಜಕೀಯ ಮೇಲಾಟದಲ್ಲಿ ಗೆದ್ದಿದ್ದ ರೇವಣ್ಣ ಕುಟುಂಬ! 2019ರಲ್ಲಿ ನಿಖಿಲ್‌ಗೆ ಸೋಲು..2024ರಲ್ಲಿ ಕುಮಾರಸ್ವಾಮಿಗೆ ಗೆಲುವು!

ರಾಜಕೀಯ ಮೇಲಾಟದಲ್ಲಿ ಗೆದ್ದಿದ್ದ ರೇವಣ್ಣ ಕುಟುಂಬ! 2019ರಲ್ಲಿ ನಿಖಿಲ್‌ಗೆ ಸೋಲು..2024ರಲ್ಲಿ ಕುಮಾರಸ್ವಾಮಿಗೆ ಗೆಲುವು!

Published : Jul 01, 2024, 09:18 AM IST

ಅಂದು ರೇವಣ್ಣ ಫ್ಯಾಮಿಲಿ ಮುಟ್ಟಿದ್ದೆಲ್ಲ ಚಿನ್ನ..ಇಂದು ಮಕ್ಕಳಿಂದಲೇ ಸಂಕಷ್ಟ..!
5 ವರ್ಷದಲ್ಲಿ ‘ತಿರುಗಿತು ಕಾಲಚಕ್ರ’ ಹೆಚ್‌ಡಿಕೆ ಫ್ಯಾಮಿಲಿ vs ರೇವಣ್ಣ ಫ್ಯಾಮಿಲಿ..!
ಮಕ್ಕಳಿಬ್ಬರೂ ಜೈಲಿಗೆ, ಜೈಲುವಾಸ ನೋಡಿ ಬಂದ ರೇವಣ್ಣ, ಭವಾನಿ ಜಸ್ಟ್ ಮಿಸ್..!

ಒಂದು ಕಾಲದಲ್ಲಿ ದೊಡ್ಮನೆ ಕುಟುಂಬ ಮುಟ್ಟಿದೆಲ್ಲ ಚಿನ್ನ ಆಗಿತ್ತು. ಆದ್ರೀಗ ಮಕ್ಕಳಿಂದಲೇ ಸಂಕಷ್ಟ ಎದುರಾಗಿದೆ. ಒಂದು ಕಾಲದಲ್ಲಿ ಸಂಕಷ್ಟ ಎದುರಿಸುತ್ತಿದ್ದ ಹೆಚ್‌ಡಿಕೆ (HD Kumaraswamy), ಇಂದು ಅದನ್ನೆಲ್ಲಾ ಮೆಟ್ಟಿ ನಿಂತಿದ್ದಾರೆ. ಐದು ವರ್ಷದಲ್ಲಿ ಕಾಲಚಕ್ರ ತಿರುಗಿದ್ದು, ಇದೀಗ ರೇವಣ್ಣ(HD Revanna) ಕುಟುಂಬ ಸಂಕಷ್ಟದಲ್ಲಿ ಇದೆ. 2023ರಲ್ಲಿ ನಿಖಿಲ್ ಕುಮಾರಸ್ವಾಮಿ(Nikhil Kumaraswamy) ಮತ್ತೆ ಸೋಲು ಅನುಭವಿಸಿದ್ದರು. ಹೆಚ್‌ಡಿಕೆ ಕುಟುಂಬಕ್ಕೆ ಮತ್ತೆ ಆಘಾತ ಉಂಟಾಗಿತ್ತು. ಇದೀಗ ತಿರುಗಿದ ಕಾಲಚಕ್ರ, ಮಗ ಸೋತ ನೆಲದಿಂದಲೇ ಗೆದ್ದು ಹೆಚ್‌ಡಿಕೆ ಕೇಂದ್ರ ಮಂತ್ರಿಯಾಗಿದ್ದಾರೆ. ಮಕ್ಕಳಿಬ್ಬರೂ ಜೈಲಿಗೆ ಹೋದ್ರೆ, ರೇವಣ್ಣ ಜೈಲುವಾಸ ನೋಡಿ ಬಂದಿದ್ದಾರೆ. ಭವಾನಿ ಜಸ್ಟ್ ಮಿಸ್ ಆಗಿದ್ದಾರೆ.

ಇದನ್ನೂ ವೀಕ್ಷಿಸಿ:  500 ಗಂಟೆಗಳಲ್ಲಿ ನೂರಾರು ಸಾಕ್ಷಿಗಳು : ಅದೊಂದು ಎಚ್ಚರಿಕೆ ದರ್ಶನ್‌ ಕಡೆಗಣಿಸಿದ್ದೇ ತಪ್ಪಾಗಿ ಹೋಯ್ತಾ..?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more