ಹೊಳೆನರಸೀಪುರ ರೇವಣ್ಣ ನಿವಾಸ ಖಾಲಿ ಖಾಲಿ..15 ದಿನಗಳ ಹಿಂದೆಯೇ ಮನೆ ತೊರೆದಿರೋ ಭವಾನಿ ರೇವಣ್ಣ!

ಹೊಳೆನರಸೀಪುರ ರೇವಣ್ಣ ನಿವಾಸ ಖಾಲಿ ಖಾಲಿ..15 ದಿನಗಳ ಹಿಂದೆಯೇ ಮನೆ ತೊರೆದಿರೋ ಭವಾನಿ ರೇವಣ್ಣ!

Published : Jun 01, 2024, 10:46 AM IST

ಹೊಳೆನರಸೀಪುರದ ಮಾಜಿ ಸಚಿವ ರೇವಣ್ಣ ನಿವಾಸ ಖಾಲಿಯಾಗಿದ್ದು, 15 ದಿನಗಳ ಹಿಂದೆಯೇ ಭವಾನಿ ರೇವಣ್ಣ ಮನೆ ತೊರೆದಿದ್ದಾರೆ ಎಂದು ತಿಳಿದುಬಂದಿದೆ.
 

ಹೊಳೆನರಸೀಪುರದ( Holenarasipur House) ಮಾಜಿ ಸಚಿವ ರೇವಣ್ಣ(HD Revanna) ನಿವಾಸ ಖಾಲಿ ಖಾಲಿಯಾಗಿದ್ದು, 20 ದಿನಗಳಿಂದ ಯಜಮಾನರಿಲ್ಲದೆ ಮನೆ ಬಣಗುಡುತ್ತಿದೆ. ಕಾರ್ಯಕರ್ತರು, ಮುಖಂಡರಿಂದ ನಿವಾಸ ಯಾವಾಗಲೂ ತುಂಬಿರುತ್ತಿತ್ತು. ಪ್ರಜ್ವಲ್ ರೇವಣ್ಣ ಕೇಸ್​​(Prajwal Revanna case) ಬಳಿಕ ರೇವಣ್ಣ ಮನೆ ಖಾಲಿಯಾಗಿದೆ. ಹಲವು ಬಾರಿ ರೇವಣ್ಣ ನಿವಾಸಕ್ಕೆ ಎಸ್‌ಐಟಿ(SIT)ಅಧಿಕಾರಿಗಳು ಬಂದು ಹೋಗಿದ್ದಾರೆ. ಅಲ್ಲದೇ 15 ದಿನಗಳ ಹಿಂದೆಯೇ ಭವಾನಿ ರೇವಣ್ಣ(Bhavani revanna) ಮನೆ ತೊರೆದಿದ್ದಾರೆ ಎಂದು ತಿಳಿದುಬಂದಿದೆ. ಭವಾನಿ ರೇವಣ್ಣ ವಿಚಾರಣೆಗೆ ಹಾಜರಾದರೆ ಬಂಧನ ಆತಂಕ ಇದ್ದು, ಹೊಳೆನರಸೀಪುರ ನಿವಾಸಕ್ಕೆ ಭವಾನಿ ಬರೋದೇ ಡೌಟ್ ಎನ್ನಲಾಗ್ತಿದೆ. 

ಇದನ್ನೂ ವೀಕ್ಷಿಸಿ:  ವಾಲ್ಮೀಕಿ ನಿಗಮ ಅಧಿಕಾರಿ ಆತ್ಮಹತ್ಯೆ ಕೇಸ್‌: ಪ್ರಕರಣ ಸೂಕ್ಷ್ಮವಾಗಿ ಗಮನಿಸುತ್ತಿರುವ ಕಾಂಗ್ರೆಸ್‌ ಹೈಕಮಾಂಡ್‌!

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!