ಹೊಳೆನರಸೀಪುರ ರೇವಣ್ಣ ನಿವಾಸ ಖಾಲಿ ಖಾಲಿ..15 ದಿನಗಳ ಹಿಂದೆಯೇ ಮನೆ ತೊರೆದಿರೋ ಭವಾನಿ ರೇವಣ್ಣ!

ಹೊಳೆನರಸೀಪುರ ರೇವಣ್ಣ ನಿವಾಸ ಖಾಲಿ ಖಾಲಿ..15 ದಿನಗಳ ಹಿಂದೆಯೇ ಮನೆ ತೊರೆದಿರೋ ಭವಾನಿ ರೇವಣ್ಣ!

Published : Jun 01, 2024, 10:46 AM IST

ಹೊಳೆನರಸೀಪುರದ ಮಾಜಿ ಸಚಿವ ರೇವಣ್ಣ ನಿವಾಸ ಖಾಲಿಯಾಗಿದ್ದು, 15 ದಿನಗಳ ಹಿಂದೆಯೇ ಭವಾನಿ ರೇವಣ್ಣ ಮನೆ ತೊರೆದಿದ್ದಾರೆ ಎಂದು ತಿಳಿದುಬಂದಿದೆ.
 

ಹೊಳೆನರಸೀಪುರದ( Holenarasipur House) ಮಾಜಿ ಸಚಿವ ರೇವಣ್ಣ(HD Revanna) ನಿವಾಸ ಖಾಲಿ ಖಾಲಿಯಾಗಿದ್ದು, 20 ದಿನಗಳಿಂದ ಯಜಮಾನರಿಲ್ಲದೆ ಮನೆ ಬಣಗುಡುತ್ತಿದೆ. ಕಾರ್ಯಕರ್ತರು, ಮುಖಂಡರಿಂದ ನಿವಾಸ ಯಾವಾಗಲೂ ತುಂಬಿರುತ್ತಿತ್ತು. ಪ್ರಜ್ವಲ್ ರೇವಣ್ಣ ಕೇಸ್​​(Prajwal Revanna case) ಬಳಿಕ ರೇವಣ್ಣ ಮನೆ ಖಾಲಿಯಾಗಿದೆ. ಹಲವು ಬಾರಿ ರೇವಣ್ಣ ನಿವಾಸಕ್ಕೆ ಎಸ್‌ಐಟಿ(SIT)ಅಧಿಕಾರಿಗಳು ಬಂದು ಹೋಗಿದ್ದಾರೆ. ಅಲ್ಲದೇ 15 ದಿನಗಳ ಹಿಂದೆಯೇ ಭವಾನಿ ರೇವಣ್ಣ(Bhavani revanna) ಮನೆ ತೊರೆದಿದ್ದಾರೆ ಎಂದು ತಿಳಿದುಬಂದಿದೆ. ಭವಾನಿ ರೇವಣ್ಣ ವಿಚಾರಣೆಗೆ ಹಾಜರಾದರೆ ಬಂಧನ ಆತಂಕ ಇದ್ದು, ಹೊಳೆನರಸೀಪುರ ನಿವಾಸಕ್ಕೆ ಭವಾನಿ ಬರೋದೇ ಡೌಟ್ ಎನ್ನಲಾಗ್ತಿದೆ. 

ಇದನ್ನೂ ವೀಕ್ಷಿಸಿ:  ವಾಲ್ಮೀಕಿ ನಿಗಮ ಅಧಿಕಾರಿ ಆತ್ಮಹತ್ಯೆ ಕೇಸ್‌: ಪ್ರಕರಣ ಸೂಕ್ಷ್ಮವಾಗಿ ಗಮನಿಸುತ್ತಿರುವ ಕಾಂಗ್ರೆಸ್‌ ಹೈಕಮಾಂಡ್‌!

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!