Prajwal Revanna: ಮಗನ ಪೆನ್‌ಡ್ರೈವ್‌ ಬಗ್ಗೆ ಮೌನ ಮುರಿದ ರೇವಣ್ಣ:  ಅಶ್ಲೀಲ ವಿಡಿಯೋ ಬಗ್ಗೆ ಹೇಳಿದ್ದೇನು..?

Prajwal Revanna: ಮಗನ ಪೆನ್‌ಡ್ರೈವ್‌ ಬಗ್ಗೆ ಮೌನ ಮುರಿದ ರೇವಣ್ಣ: ಅಶ್ಲೀಲ ವಿಡಿಯೋ ಬಗ್ಗೆ ಹೇಳಿದ್ದೇನು..?

Published : Apr 29, 2024, 04:33 PM IST

ಕಾನೂನು ರೀತಿಯಲ್ಲಿ  ಕ್ರಮ ತೆಗೆದುಕೊಳ್ಳಲಿ. ದೇವೇಗೌಡರ ಜತೆ ಪ್ರಜ್ವಲ್ ವಿಡಿಯೋ  ಚರ್ಚಿಸಿಲ್ಲ ಎಂದು ಹೆಚ್‌.ಡಿ.ರೇವಣ್ಣ ಹೇಳಿದ್ದಾರೆ.
 

ಮಗನ ಅಶ್ಲೀಲ ವಿಡಿಯೋ ಬಗ್ಗೆ ರೇವಣ್ಣ ಪ್ರತಿಕ್ರಿಯೆ ನೀಡಿದ್ದು, ಅವರದೇ ಸರ್ಕಾರ ಇದೆ ತನಿಖೆ ನಡೆಸಲಿ. ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಿ ಎಂದು ಶಾಸಕ ರೇವಣ್ಣ(HD Revanna) ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ(Prajwal Revanna) ವಿದೇಶಕ್ಕೆ ತೆರಳಿದ ವಿಚಾರವಾಗಿ ಮಾತನಾಡಿದ ಅವರು, ಎಫ್ಐಆರ್  ಹಾಕ್ತಾರೆ , ಎಸ್ಐಟಿ ಮಾಡ್ತಾರೆ ಅಂತಾ ಗೊತ್ತಿತ್ತಾ?. ಪ್ರಜ್ವಲ್ ವಿದೇಶಕ್ಕೆ ಹೋಗಬೇಕಿತ್ತು ಹೋಗಿದ್ದಾನೆ. ಎಸ್ಐಟಿ(SIT)  ಕರೆದರೆ ಬರ್ತಾನೆ . ಕಾನೂನು ರೀತಿಯಲ್ಲಿ  ಕ್ರಮ ತೆಗೆದುಕೊಳ್ಳಲಿ. ದೇವೇಗೌಡರ(Devegowda) ಜತೆ ಪ್ರಜ್ವಲ್ ವಿಡಿಯೋ  ಚರ್ಚಿಸಿಲ್ಲ. ಕಾನೂನು ರೀತಿ ಪ್ರಕರಣವನ್ನು ಎದುರಿಸುತ್ತೇವೆ. 4-5 ವರ್ಷಗಳ ಹಳೆಯ ಪ್ರಕರಣ ತಂದು ಕೇಸ್ ಹಾಕಿದ್ದಾರೆ. ಅಶ್ಲೀಲ ವಿಡಿಯೋ ಸೇರಿ ಯಾವುದೇ ವಿಷಯಕ್ಕೂ ಮಾತಾಡಲ್ಲ. ಎಸ್ಐಟಿ ತನಿಖೆಗೆ ತೊಂದರೆ ಆಗಬಾರರೆಂದು ಮಾತಾಡಲ್ಲ. ನನ್ನ ವಿರುದ್ಧ  ಎಫ್ಐಆರ್ ರಾಜಕೀಯ ಪ್ರೇರಿತ ಎಂದು ರೇವಣ್ಣ ಹೇಳಿದ್ದಾರೆ. ಜೆಡಿಎಸ್‌ನಿಂದ(JDS)ರೇವಣ್ಣ , ಪ್ರಜ್ವಲ್ ಉಚ್ಛಾಟನೆ ಒತ್ತಡ ಕೇಳಿ ಬಂದ ಬಗ್ಗೆ ಮಾತನಾಡಿದ ಅವರು, ನಮ್ಮ ವಿರುದ್ಧ ಕ್ರಮ  ಪಕ್ಷದ ನಿರ್ಧಾರ ಎಂದ ರೇವಣ್ಣ. ದೇವೇಗೌಡರ ಜತೆ ಪ್ರಜ್ವಲ್ ವಿಡಿಯೋ  ಚರ್ಚಿಸಿಲ್ಲ. ಕಾನೂನು ಕ್ರಮ ಏನ್ ಆಗುತ್ತೆ ಆಗಲಿ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  'ಪ್ರಜ್ವಲ್ ಪ್ರಕರಣದಲ್ಲಿ ಕುಟುಂಬವನ್ನು ಏಕೆ ಎಳೆಯುತ್ತೀರಾ? ದೇವೇಗೌಡರು,ನನ್ನ ಹೆಸರನ್ನು ಏಕೆ ಸೇರಿಸುತ್ತೀರಾ?'

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!