Prajwal Revanna: ಮಗನ ಪೆನ್‌ಡ್ರೈವ್‌ ಬಗ್ಗೆ ಮೌನ ಮುರಿದ ರೇವಣ್ಣ:  ಅಶ್ಲೀಲ ವಿಡಿಯೋ ಬಗ್ಗೆ ಹೇಳಿದ್ದೇನು..?

Prajwal Revanna: ಮಗನ ಪೆನ್‌ಡ್ರೈವ್‌ ಬಗ್ಗೆ ಮೌನ ಮುರಿದ ರೇವಣ್ಣ: ಅಶ್ಲೀಲ ವಿಡಿಯೋ ಬಗ್ಗೆ ಹೇಳಿದ್ದೇನು..?

Published : Apr 29, 2024, 04:33 PM IST

ಕಾನೂನು ರೀತಿಯಲ್ಲಿ  ಕ್ರಮ ತೆಗೆದುಕೊಳ್ಳಲಿ. ದೇವೇಗೌಡರ ಜತೆ ಪ್ರಜ್ವಲ್ ವಿಡಿಯೋ  ಚರ್ಚಿಸಿಲ್ಲ ಎಂದು ಹೆಚ್‌.ಡಿ.ರೇವಣ್ಣ ಹೇಳಿದ್ದಾರೆ.
 

ಮಗನ ಅಶ್ಲೀಲ ವಿಡಿಯೋ ಬಗ್ಗೆ ರೇವಣ್ಣ ಪ್ರತಿಕ್ರಿಯೆ ನೀಡಿದ್ದು, ಅವರದೇ ಸರ್ಕಾರ ಇದೆ ತನಿಖೆ ನಡೆಸಲಿ. ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಿ ಎಂದು ಶಾಸಕ ರೇವಣ್ಣ(HD Revanna) ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ(Prajwal Revanna) ವಿದೇಶಕ್ಕೆ ತೆರಳಿದ ವಿಚಾರವಾಗಿ ಮಾತನಾಡಿದ ಅವರು, ಎಫ್ಐಆರ್  ಹಾಕ್ತಾರೆ , ಎಸ್ಐಟಿ ಮಾಡ್ತಾರೆ ಅಂತಾ ಗೊತ್ತಿತ್ತಾ?. ಪ್ರಜ್ವಲ್ ವಿದೇಶಕ್ಕೆ ಹೋಗಬೇಕಿತ್ತು ಹೋಗಿದ್ದಾನೆ. ಎಸ್ಐಟಿ(SIT)  ಕರೆದರೆ ಬರ್ತಾನೆ . ಕಾನೂನು ರೀತಿಯಲ್ಲಿ  ಕ್ರಮ ತೆಗೆದುಕೊಳ್ಳಲಿ. ದೇವೇಗೌಡರ(Devegowda) ಜತೆ ಪ್ರಜ್ವಲ್ ವಿಡಿಯೋ  ಚರ್ಚಿಸಿಲ್ಲ. ಕಾನೂನು ರೀತಿ ಪ್ರಕರಣವನ್ನು ಎದುರಿಸುತ್ತೇವೆ. 4-5 ವರ್ಷಗಳ ಹಳೆಯ ಪ್ರಕರಣ ತಂದು ಕೇಸ್ ಹಾಕಿದ್ದಾರೆ. ಅಶ್ಲೀಲ ವಿಡಿಯೋ ಸೇರಿ ಯಾವುದೇ ವಿಷಯಕ್ಕೂ ಮಾತಾಡಲ್ಲ. ಎಸ್ಐಟಿ ತನಿಖೆಗೆ ತೊಂದರೆ ಆಗಬಾರರೆಂದು ಮಾತಾಡಲ್ಲ. ನನ್ನ ವಿರುದ್ಧ  ಎಫ್ಐಆರ್ ರಾಜಕೀಯ ಪ್ರೇರಿತ ಎಂದು ರೇವಣ್ಣ ಹೇಳಿದ್ದಾರೆ. ಜೆಡಿಎಸ್‌ನಿಂದ(JDS)ರೇವಣ್ಣ , ಪ್ರಜ್ವಲ್ ಉಚ್ಛಾಟನೆ ಒತ್ತಡ ಕೇಳಿ ಬಂದ ಬಗ್ಗೆ ಮಾತನಾಡಿದ ಅವರು, ನಮ್ಮ ವಿರುದ್ಧ ಕ್ರಮ  ಪಕ್ಷದ ನಿರ್ಧಾರ ಎಂದ ರೇವಣ್ಣ. ದೇವೇಗೌಡರ ಜತೆ ಪ್ರಜ್ವಲ್ ವಿಡಿಯೋ  ಚರ್ಚಿಸಿಲ್ಲ. ಕಾನೂನು ಕ್ರಮ ಏನ್ ಆಗುತ್ತೆ ಆಗಲಿ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  'ಪ್ರಜ್ವಲ್ ಪ್ರಕರಣದಲ್ಲಿ ಕುಟುಂಬವನ್ನು ಏಕೆ ಎಳೆಯುತ್ತೀರಾ? ದೇವೇಗೌಡರು,ನನ್ನ ಹೆಸರನ್ನು ಏಕೆ ಸೇರಿಸುತ್ತೀರಾ?'

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!