Prajwal Revanna: ಮಗನ ಪೆನ್‌ಡ್ರೈವ್‌ ಬಗ್ಗೆ ಮೌನ ಮುರಿದ ರೇವಣ್ಣ:  ಅಶ್ಲೀಲ ವಿಡಿಯೋ ಬಗ್ಗೆ ಹೇಳಿದ್ದೇನು..?

Prajwal Revanna: ಮಗನ ಪೆನ್‌ಡ್ರೈವ್‌ ಬಗ್ಗೆ ಮೌನ ಮುರಿದ ರೇವಣ್ಣ: ಅಶ್ಲೀಲ ವಿಡಿಯೋ ಬಗ್ಗೆ ಹೇಳಿದ್ದೇನು..?

Published : Apr 29, 2024, 04:33 PM IST

ಕಾನೂನು ರೀತಿಯಲ್ಲಿ  ಕ್ರಮ ತೆಗೆದುಕೊಳ್ಳಲಿ. ದೇವೇಗೌಡರ ಜತೆ ಪ್ರಜ್ವಲ್ ವಿಡಿಯೋ  ಚರ್ಚಿಸಿಲ್ಲ ಎಂದು ಹೆಚ್‌.ಡಿ.ರೇವಣ್ಣ ಹೇಳಿದ್ದಾರೆ.
 

ಮಗನ ಅಶ್ಲೀಲ ವಿಡಿಯೋ ಬಗ್ಗೆ ರೇವಣ್ಣ ಪ್ರತಿಕ್ರಿಯೆ ನೀಡಿದ್ದು, ಅವರದೇ ಸರ್ಕಾರ ಇದೆ ತನಿಖೆ ನಡೆಸಲಿ. ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಿ ಎಂದು ಶಾಸಕ ರೇವಣ್ಣ(HD Revanna) ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ(Prajwal Revanna) ವಿದೇಶಕ್ಕೆ ತೆರಳಿದ ವಿಚಾರವಾಗಿ ಮಾತನಾಡಿದ ಅವರು, ಎಫ್ಐಆರ್  ಹಾಕ್ತಾರೆ , ಎಸ್ಐಟಿ ಮಾಡ್ತಾರೆ ಅಂತಾ ಗೊತ್ತಿತ್ತಾ?. ಪ್ರಜ್ವಲ್ ವಿದೇಶಕ್ಕೆ ಹೋಗಬೇಕಿತ್ತು ಹೋಗಿದ್ದಾನೆ. ಎಸ್ಐಟಿ(SIT)  ಕರೆದರೆ ಬರ್ತಾನೆ . ಕಾನೂನು ರೀತಿಯಲ್ಲಿ  ಕ್ರಮ ತೆಗೆದುಕೊಳ್ಳಲಿ. ದೇವೇಗೌಡರ(Devegowda) ಜತೆ ಪ್ರಜ್ವಲ್ ವಿಡಿಯೋ  ಚರ್ಚಿಸಿಲ್ಲ. ಕಾನೂನು ರೀತಿ ಪ್ರಕರಣವನ್ನು ಎದುರಿಸುತ್ತೇವೆ. 4-5 ವರ್ಷಗಳ ಹಳೆಯ ಪ್ರಕರಣ ತಂದು ಕೇಸ್ ಹಾಕಿದ್ದಾರೆ. ಅಶ್ಲೀಲ ವಿಡಿಯೋ ಸೇರಿ ಯಾವುದೇ ವಿಷಯಕ್ಕೂ ಮಾತಾಡಲ್ಲ. ಎಸ್ಐಟಿ ತನಿಖೆಗೆ ತೊಂದರೆ ಆಗಬಾರರೆಂದು ಮಾತಾಡಲ್ಲ. ನನ್ನ ವಿರುದ್ಧ  ಎಫ್ಐಆರ್ ರಾಜಕೀಯ ಪ್ರೇರಿತ ಎಂದು ರೇವಣ್ಣ ಹೇಳಿದ್ದಾರೆ. ಜೆಡಿಎಸ್‌ನಿಂದ(JDS)ರೇವಣ್ಣ , ಪ್ರಜ್ವಲ್ ಉಚ್ಛಾಟನೆ ಒತ್ತಡ ಕೇಳಿ ಬಂದ ಬಗ್ಗೆ ಮಾತನಾಡಿದ ಅವರು, ನಮ್ಮ ವಿರುದ್ಧ ಕ್ರಮ  ಪಕ್ಷದ ನಿರ್ಧಾರ ಎಂದ ರೇವಣ್ಣ. ದೇವೇಗೌಡರ ಜತೆ ಪ್ರಜ್ವಲ್ ವಿಡಿಯೋ  ಚರ್ಚಿಸಿಲ್ಲ. ಕಾನೂನು ಕ್ರಮ ಏನ್ ಆಗುತ್ತೆ ಆಗಲಿ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  'ಪ್ರಜ್ವಲ್ ಪ್ರಕರಣದಲ್ಲಿ ಕುಟುಂಬವನ್ನು ಏಕೆ ಎಳೆಯುತ್ತೀರಾ? ದೇವೇಗೌಡರು,ನನ್ನ ಹೆಸರನ್ನು ಏಕೆ ಸೇರಿಸುತ್ತೀರಾ?'

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ