ಸೂರಜ್ ರೇವಣ್ಣ ಮಹಾನ್ ದೈವ ಭಕ್ತ, ಅವ್ನು ಬಹಳ ಬೇಗ ಹೊರಬರುತ್ತಾನೆ: ಹೆಚ್ ಡಿ ರೇವಣ್ಣ

ಸೂರಜ್ ರೇವಣ್ಣ ಮಹಾನ್ ದೈವ ಭಕ್ತ, ಅವ್ನು ಬಹಳ ಬೇಗ ಹೊರಬರುತ್ತಾನೆ: ಹೆಚ್ ಡಿ ರೇವಣ್ಣ

Published : Jul 02, 2024, 05:53 PM ISTUpdated : Jul 02, 2024, 05:56 PM IST

ನಾನು ಪ್ರಜ್ವಲ್ ಭೇಟಿಗೆ ಹೋಗಲ್ಲ. ಒಂದು ವೇಳೆ ನಾನು ಭೇಟಿಗೆ ಹೋದರೆ ರೇವಣ್ಣ ಏನೋ ಹೇಳಿಕೊಟ್ಟ ಅಂತಾ ಹೇಳುತ್ತಾರೆ‌ ಹೀಗಾಗಿ ನಾನು ಹೋಗಲ್ಲ. ಅಲ್ಲದೇ ಸೂರಜ್‌ ರೇವಣ್ಣ ಮಹಾನ್‌ ದೈವ ಭಕ್ತ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಹೇಳಿದ್ದಾರೆ.

ನಮಗೆ ಸದ್ಯಕ್ಕೆ ದೇವರು ಬಿಟ್ಟರೆ ಇನ್ಯಾರು ಎಂದು ಮಾತು ಆರಂಭಿಸಿದ ಹೆಚ್‌ ಡಿ ರೇವಣ್ಣ, ನಾನು ಪ್ರಜ್ವಲ್(Prajwal revanna) ಭೇಟಿಗೆ ಹೋಗಲ್ಲ. ಒಂದು ವೇಳೆ ನಾನು ಭೇಟಿಗೆ ಹೋದರೆ ರೇವಣ್ಣ ಏನೋ ಹೇಳಿಕೊಟ್ಟ ಅಂತಾ ಹೇಳುತ್ತಾರೆ‌ ಹೀಗಾಗಿ ನಾನು ಹೋಗಲ್ಲ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ(HD Revanna) ಹೇಳಿದ್ದಾರೆ. ನಿನ್ನೆ ನನ್ನ ಪತ್ನಿ ಹೋಗಿದ್ದಾರೆ, ಮಗ ಅಲ್ವ ಹೀಗಾಗಿ ಹೋಗಿದ್ದಾರೆ ಅಷ್ಟೇ. ತಾಯಿ ಮಗ ಏನು ಮಾತಾಡಿದ್ದಾರೆ ನನಗೆ ಗೊತ್ತಿಲ್ಲ, ಕೇಳಲೂ ಹೋಗಿಲ್ಲ. ಸೂರಜ್ ರೇವಣ್ಣ(Suraj Revanna) ಮಹಾನ್ ದೈವ ಭಕ್ತ. ಅವ್ನು ಬಹಳ ಬೇಗ ಹೊರಬರುತ್ತಾನೆ ಅನ್ನೋ ನಂಬಿಕೆ ಇದೆ. ಉಳಿದ ಯಾವ ವಿಚಾರಗಳ ಬಗ್ಗೆಯೂ ನಾನು ಮಾತನಾಡೋಲ್ಲ.ಎಲ್ಲವೂ ನ್ಯಾಯಾಲಯದ ಮುಂದೆ ಇದೆ. ಎಲ್ಲವೂ ಮುಗಿಯಲಿ, ಆಮೇಲೆ ಎಲ್ಲವನ್ನೂ ಎಳೆ ಎಳೆಯಾಗಿ ಬಿಚ್ಚಿಡುತ್ತೇನೆ. ಎಂಥೆಂತವರಿಗೋ ಕಷ್ಟ ಬರುತ್ತದೆ, ಅದ್ರಲ್ಲಿ ನಮ್ಮದು ಏನಿದೆ. ದೇವೇಗೌಡರು ಒಂದು ತಿಂಗಳಿನಿಂದ ಸಹಜವಾಗಿ ನೋವಿನಲ್ಲೇ ಇದ್ದಾರೆ‌. ಎಲ್ಲದಕ್ಕೂ ಕಾಲ ಉತ್ತರ ನೀಡಲಿದೆ ಎಂದರು. ನಾನು ಯಾವತ್ತೂ ಯಾವುದಕ್ಕೂ ಎದೆಗುಂದುವುದಿಲ್ಲ. 30 ವರ್ಷದಿಂದ ರಾಜಕಾರಣ ಮಾಡಿದ್ದೇನೆ. ಇಂಥವನೆಲ್ಲ ಬಹಳ ನೋಡಿದ್ದೇನೆ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ರಾಹುಲ್ ಮೊದಲ ಭಾಷಣದಲ್ಲೇ ವಿವಾದ ಸೃಷ್ಟಿಸಿಕೊಂಡ್ರಾ..? ಶಿವನ ಫೋಟೋ ಪ್ರದರ್ಶಿಸಿ ಬಿಜೆಪಿಗೆ ಅಹಿಂಸೆ ಪಾಠ..!

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more