ಸೂರಜ್ ರೇವಣ್ಣ ಮಹಾನ್ ದೈವ ಭಕ್ತ, ಅವ್ನು ಬಹಳ ಬೇಗ ಹೊರಬರುತ್ತಾನೆ: ಹೆಚ್ ಡಿ ರೇವಣ್ಣ

ಸೂರಜ್ ರೇವಣ್ಣ ಮಹಾನ್ ದೈವ ಭಕ್ತ, ಅವ್ನು ಬಹಳ ಬೇಗ ಹೊರಬರುತ್ತಾನೆ: ಹೆಚ್ ಡಿ ರೇವಣ್ಣ

Published : Jul 02, 2024, 05:53 PM ISTUpdated : Jul 02, 2024, 05:56 PM IST

ನಾನು ಪ್ರಜ್ವಲ್ ಭೇಟಿಗೆ ಹೋಗಲ್ಲ. ಒಂದು ವೇಳೆ ನಾನು ಭೇಟಿಗೆ ಹೋದರೆ ರೇವಣ್ಣ ಏನೋ ಹೇಳಿಕೊಟ್ಟ ಅಂತಾ ಹೇಳುತ್ತಾರೆ‌ ಹೀಗಾಗಿ ನಾನು ಹೋಗಲ್ಲ. ಅಲ್ಲದೇ ಸೂರಜ್‌ ರೇವಣ್ಣ ಮಹಾನ್‌ ದೈವ ಭಕ್ತ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಹೇಳಿದ್ದಾರೆ.

ನಮಗೆ ಸದ್ಯಕ್ಕೆ ದೇವರು ಬಿಟ್ಟರೆ ಇನ್ಯಾರು ಎಂದು ಮಾತು ಆರಂಭಿಸಿದ ಹೆಚ್‌ ಡಿ ರೇವಣ್ಣ, ನಾನು ಪ್ರಜ್ವಲ್(Prajwal revanna) ಭೇಟಿಗೆ ಹೋಗಲ್ಲ. ಒಂದು ವೇಳೆ ನಾನು ಭೇಟಿಗೆ ಹೋದರೆ ರೇವಣ್ಣ ಏನೋ ಹೇಳಿಕೊಟ್ಟ ಅಂತಾ ಹೇಳುತ್ತಾರೆ‌ ಹೀಗಾಗಿ ನಾನು ಹೋಗಲ್ಲ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ(HD Revanna) ಹೇಳಿದ್ದಾರೆ. ನಿನ್ನೆ ನನ್ನ ಪತ್ನಿ ಹೋಗಿದ್ದಾರೆ, ಮಗ ಅಲ್ವ ಹೀಗಾಗಿ ಹೋಗಿದ್ದಾರೆ ಅಷ್ಟೇ. ತಾಯಿ ಮಗ ಏನು ಮಾತಾಡಿದ್ದಾರೆ ನನಗೆ ಗೊತ್ತಿಲ್ಲ, ಕೇಳಲೂ ಹೋಗಿಲ್ಲ. ಸೂರಜ್ ರೇವಣ್ಣ(Suraj Revanna) ಮಹಾನ್ ದೈವ ಭಕ್ತ. ಅವ್ನು ಬಹಳ ಬೇಗ ಹೊರಬರುತ್ತಾನೆ ಅನ್ನೋ ನಂಬಿಕೆ ಇದೆ. ಉಳಿದ ಯಾವ ವಿಚಾರಗಳ ಬಗ್ಗೆಯೂ ನಾನು ಮಾತನಾಡೋಲ್ಲ.ಎಲ್ಲವೂ ನ್ಯಾಯಾಲಯದ ಮುಂದೆ ಇದೆ. ಎಲ್ಲವೂ ಮುಗಿಯಲಿ, ಆಮೇಲೆ ಎಲ್ಲವನ್ನೂ ಎಳೆ ಎಳೆಯಾಗಿ ಬಿಚ್ಚಿಡುತ್ತೇನೆ. ಎಂಥೆಂತವರಿಗೋ ಕಷ್ಟ ಬರುತ್ತದೆ, ಅದ್ರಲ್ಲಿ ನಮ್ಮದು ಏನಿದೆ. ದೇವೇಗೌಡರು ಒಂದು ತಿಂಗಳಿನಿಂದ ಸಹಜವಾಗಿ ನೋವಿನಲ್ಲೇ ಇದ್ದಾರೆ‌. ಎಲ್ಲದಕ್ಕೂ ಕಾಲ ಉತ್ತರ ನೀಡಲಿದೆ ಎಂದರು. ನಾನು ಯಾವತ್ತೂ ಯಾವುದಕ್ಕೂ ಎದೆಗುಂದುವುದಿಲ್ಲ. 30 ವರ್ಷದಿಂದ ರಾಜಕಾರಣ ಮಾಡಿದ್ದೇನೆ. ಇಂಥವನೆಲ್ಲ ಬಹಳ ನೋಡಿದ್ದೇನೆ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ರಾಹುಲ್ ಮೊದಲ ಭಾಷಣದಲ್ಲೇ ವಿವಾದ ಸೃಷ್ಟಿಸಿಕೊಂಡ್ರಾ..? ಶಿವನ ಫೋಟೋ ಪ್ರದರ್ಶಿಸಿ ಬಿಜೆಪಿಗೆ ಅಹಿಂಸೆ ಪಾಠ..!

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more