ಈ ದೇಶ ಉಳಿಯಬೇಕಿದ್ರೆ ನರೇಂದ್ರ ಮೋದಿ ಪ್ರಧಾನಿ ಆಗಬೇಕು ಅಷ್ಟೇ: ಹೆಚ್‌.ಡಿ.ರೇವಣ್ಣ

ಈ ದೇಶ ಉಳಿಯಬೇಕಿದ್ರೆ ನರೇಂದ್ರ ಮೋದಿ ಪ್ರಧಾನಿ ಆಗಬೇಕು ಅಷ್ಟೇ: ಹೆಚ್‌.ಡಿ.ರೇವಣ್ಣ

Published : Jun 02, 2024, 11:48 AM IST

ಬಿಜೆಪಿ ಜೆಡಿಎಸ್ ಎರಡೂ ಪಕ್ಷ ಸೇರಿ ಚುನಾವಣೆ ಎದುರಿಸುತ್ತಿದ್ದೇವೆ. ನಮ್ಮ ಅಭ್ಯರ್ಥಿ ವಿವೇಕಾನಂದ ನೂರಕ್ಕೆ ನೂರು ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂದು ಹೆಚ್‌.ಡಿ.ರೇವಣ್ಣ ಹೇಳಿದ್ದಾರೆ.

ಹಾಸನ: ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ವಿಚಾರವಾಗಿ ಹೊಳೆನರಸೀಪುರದಲ್ಲಿ‌ ಮಾಜಿ ಸಚಿವ ಹೆಚ್.ಡಿ.ರೇವಣ್ಣ(HD Revanna) ಮಾತನಾಡಿ, ನಮ್ಮ ಎಲ್ಲಾ ಶಾಸಕರುಗಳು ಚುನಾವಣೆಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಸ್ವಾತಂತ್ರ ಬಂದ ನಂತರ ಶಿಕ್ಷಣ ಕ್ಷೇತ್ರಕ್ಕೆ ಏನಾದ್ರು ಕೊಡುಗೆ ನೀಡಿದ್ರೆ ಅದು ಕುಮಾರಸ್ವಾಮಿ ಎಂದು ಹೆಚ್‌.ಡಿ.ರೇವಣ್ಣ ಹೇಳಿದ್ದಾರೆ. ಶಿಕ್ಷಣಕ್ಕೆ ಮೂಲಭೂತ ‌ಸೌಲಭ್ಯ, ಶಿಕ್ಷಕರ ನೇಮಕಾತಿ ಎಲ್ಲವನ್ನೂ ಮಾಡಿದ್ದಾರೆ. ಈ ಬಾರಿ ಬಿಜೆಪಿ(BJP) ಜೆಡಿಎಸ್ (JDS) ಎರಡೂ ಪಕ್ಷ ಸೇರಿ ಚುನಾವಣೆ ಎದುರಿಸುತ್ತಿದ್ದೇವೆ. ನಮ್ಮ ಅಭ್ಯರ್ಥಿ ವಿವೇಕಾನಂದ ನೂರಕ್ಕೆ ನೂರು ಚುನಾವಣೆಯಲ್ಲಿ ಗೆಲ್ಲುತ್ತಾರೆ. ಎಕ್ಸಿಟ್ ಪೋಲ್‌ ಬಗ್ಗೆ ನಾನು ಇವತ್ತು ಏನೂ‌ ಮಾತನಾಡೊಲ್ಲ. ಈ ದೇಶ ಉಳಿಯಬೇಕಿದ್ರೆ ಮೋದಿ ಪ್ರಧಾನಿ ಆಗಬೇಕು ಅಷ್ಟೇ. ಲಕ್ಷ್ಮೀ ನರಸಿಂಹ ಇರೋವರೆಗೂ ನಮಗೇನೂ ತೊಂದರೆ ಇಲ್ಲ‌ ನಡೀರಿ. ಜೆಡಿಎಸ್‌ ಸ್ಪರ್ಧಿಸಿರೋ ಮೂರೂ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನು ರೇವಣ್ಣ ವ್ಯಕ್ತಪಡಿಸಿದರು.

ಇದನ್ನೂ ವೀಕ್ಷಿಸಿ:  ಎಸ್ಐಟಿಯಿಂದ ಅರೆಸ್ಟ್ ಆಗ್ತಾರಾ ಭವಾನಿ ರೇವಣ್ಣ !? ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗ್ತಿದ್ದಂತೆ ನಾಪತ್ತೆ ಆದ್ರಾ ಭವಾನಿ?

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more