ಈ ದೇಶ ಉಳಿಯಬೇಕಿದ್ರೆ ನರೇಂದ್ರ ಮೋದಿ ಪ್ರಧಾನಿ ಆಗಬೇಕು ಅಷ್ಟೇ: ಹೆಚ್‌.ಡಿ.ರೇವಣ್ಣ

ಈ ದೇಶ ಉಳಿಯಬೇಕಿದ್ರೆ ನರೇಂದ್ರ ಮೋದಿ ಪ್ರಧಾನಿ ಆಗಬೇಕು ಅಷ್ಟೇ: ಹೆಚ್‌.ಡಿ.ರೇವಣ್ಣ

Published : Jun 02, 2024, 11:48 AM IST

ಬಿಜೆಪಿ ಜೆಡಿಎಸ್ ಎರಡೂ ಪಕ್ಷ ಸೇರಿ ಚುನಾವಣೆ ಎದುರಿಸುತ್ತಿದ್ದೇವೆ. ನಮ್ಮ ಅಭ್ಯರ್ಥಿ ವಿವೇಕಾನಂದ ನೂರಕ್ಕೆ ನೂರು ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂದು ಹೆಚ್‌.ಡಿ.ರೇವಣ್ಣ ಹೇಳಿದ್ದಾರೆ.

ಹಾಸನ: ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ವಿಚಾರವಾಗಿ ಹೊಳೆನರಸೀಪುರದಲ್ಲಿ‌ ಮಾಜಿ ಸಚಿವ ಹೆಚ್.ಡಿ.ರೇವಣ್ಣ(HD Revanna) ಮಾತನಾಡಿ, ನಮ್ಮ ಎಲ್ಲಾ ಶಾಸಕರುಗಳು ಚುನಾವಣೆಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಸ್ವಾತಂತ್ರ ಬಂದ ನಂತರ ಶಿಕ್ಷಣ ಕ್ಷೇತ್ರಕ್ಕೆ ಏನಾದ್ರು ಕೊಡುಗೆ ನೀಡಿದ್ರೆ ಅದು ಕುಮಾರಸ್ವಾಮಿ ಎಂದು ಹೆಚ್‌.ಡಿ.ರೇವಣ್ಣ ಹೇಳಿದ್ದಾರೆ. ಶಿಕ್ಷಣಕ್ಕೆ ಮೂಲಭೂತ ‌ಸೌಲಭ್ಯ, ಶಿಕ್ಷಕರ ನೇಮಕಾತಿ ಎಲ್ಲವನ್ನೂ ಮಾಡಿದ್ದಾರೆ. ಈ ಬಾರಿ ಬಿಜೆಪಿ(BJP) ಜೆಡಿಎಸ್ (JDS) ಎರಡೂ ಪಕ್ಷ ಸೇರಿ ಚುನಾವಣೆ ಎದುರಿಸುತ್ತಿದ್ದೇವೆ. ನಮ್ಮ ಅಭ್ಯರ್ಥಿ ವಿವೇಕಾನಂದ ನೂರಕ್ಕೆ ನೂರು ಚುನಾವಣೆಯಲ್ಲಿ ಗೆಲ್ಲುತ್ತಾರೆ. ಎಕ್ಸಿಟ್ ಪೋಲ್‌ ಬಗ್ಗೆ ನಾನು ಇವತ್ತು ಏನೂ‌ ಮಾತನಾಡೊಲ್ಲ. ಈ ದೇಶ ಉಳಿಯಬೇಕಿದ್ರೆ ಮೋದಿ ಪ್ರಧಾನಿ ಆಗಬೇಕು ಅಷ್ಟೇ. ಲಕ್ಷ್ಮೀ ನರಸಿಂಹ ಇರೋವರೆಗೂ ನಮಗೇನೂ ತೊಂದರೆ ಇಲ್ಲ‌ ನಡೀರಿ. ಜೆಡಿಎಸ್‌ ಸ್ಪರ್ಧಿಸಿರೋ ಮೂರೂ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನು ರೇವಣ್ಣ ವ್ಯಕ್ತಪಡಿಸಿದರು.

ಇದನ್ನೂ ವೀಕ್ಷಿಸಿ:  ಎಸ್ಐಟಿಯಿಂದ ಅರೆಸ್ಟ್ ಆಗ್ತಾರಾ ಭವಾನಿ ರೇವಣ್ಣ !? ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗ್ತಿದ್ದಂತೆ ನಾಪತ್ತೆ ಆದ್ರಾ ಭವಾನಿ?

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more